Mekedatu Padayatre: ನನ್ನ ಹುಟ್ಟು ಹೆಸರು ಕೆಂಪೇಗೌಡ, ನಂತರ ಶಿವಕುಮಾರ್ ಅಂತಿಟ್ರು: ಡಿಕೆಶಿ

Mekedatu Padayatre: ನನ್ನ ಹುಟ್ಟು ಹೆಸರು ಕೆಂಪೇಗೌಡ, ನಂತರ ಶಿವಕುಮಾರ್ ಅಂತಿಟ್ರು: ಡಿಕೆಶಿ

Suvarna News   | Asianet News
Published : Jan 09, 2022, 11:54 AM IST

ಕನಕಪುರದಲ್ಲಿ (Kanakapura) ಸಭೆಯನ್ನುದ್ದೇಶಿಸಿ ಡಿಕೆ ಶಿವಕುಮಾರ್ (DK Shivakumar) ಮಾತನಾಡುತ್ತಾ, ಕನಕಪುರದಲ್ಲಿ 3 ಮಠಗಳಿವೆ. ನಾವು ಏನೇ ಕೆಲಸ ಮಾಡಿದರೂ ನಾವು ಆ ಮಠಕ್ಕೆ ಹೋಗಿ ಪ್ರಾರ್ಥನೆ ಮಾಡಿಕೊಂಡು ಬರುತ್ತೇವೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಆ ನಂತರ ಕೆಂಪೇಗೌಡ ಹೆಸರನ್ನು ತೆಗೆದು, ಶಿವಕುಮಾರ್ ಎಂದು ಹೆಸರಿಟ್ಟರು' ಎಂದು ಸಂಗಮೇಶ್ವರ ಸ್ಥಳದ ಮಹತ್ವವನ್ನು ಸ್ಮರಿಸಿಕೊಂಡರು. 

ಬೆಂಗಳೂರು (ಜ. 09): ರಾಜಧಾನಿ ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದೆ. 

ಕನಕಪುರದಲ್ಲಿ ಸಭೆಯನ್ನುದ್ದೇಶಿಸಿ ಡಿಕೆ ಶಿವಕುಮಾರ್ ಮಾತನಾಡುತ್ತಾ, ಕನಕಪುರದಲ್ಲಿ 3 ಮಠಗಳಿವೆ. ನಾವು ಏನೇ ಕೆಲಸ ಮಾಡಿದರೂ ನಾವು ಆ ಮಠಕ್ಕೆ ಹೋಗಿ ಪ್ರಾರ್ಥನೆ ಮಾಡಿಕೊಂಡು ಬರುತ್ತೇವೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಆ ನಂತರ ಕೆಂಪೇಗೌಡ ಹೆಸರನ್ನು ತೆಗೆದು, ಶಿವಕುಮಾರ್ ಎಂದು ಹೆಸರಿಟ್ಟರು' ಎಂದು ಸಂಗಮೇಶ್ವರ ಸ್ಥಳದ ಮಹತ್ವವನ್ನು ಸ್ಮರಿಸಿಕೊಂಡರು. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more