ಚರ್ಚೆ ಮಾಡಲು ನಮಗೆ ಲಿಮಿಟೇಶನ್ಸ್ ಅಂತೆ, ಇವರು ಏನ್ ಬೇಕಾದ್ರೂ ಮಾಡ್ಬೋದೇನ್ರಿ? ಡಿಕೆ ಗರಂ

ಚರ್ಚೆ ಮಾಡಲು ನಮಗೆ ಲಿಮಿಟೇಶನ್ಸ್ ಅಂತೆ, ಇವರು ಏನ್ ಬೇಕಾದ್ರೂ ಮಾಡ್ಬೋದೇನ್ರಿ? ಡಿಕೆ ಗರಂ

Suvarna News   | Asianet News
Published : Mar 04, 2021, 02:31 PM ISTUpdated : Mar 04, 2021, 03:41 PM IST

ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಿದೆ. ಬಿಜೆಪಿ ಮೇಲೆ ಮುಗಿ ಬೀಳಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದ್ದರೆ, ಚರ್ಚೆಗೆ ಇತಿಮಿತಿಗಳನ್ನು ಹಾಕಲಾಗಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 

ಬೆಂಗಳೂರು (ಮಾ. 04): ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಿದೆ. ಬಿಜೆಪಿ ಮೇಲೆ ಮುಗಿ ಬೀಳಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದ್ದರೆ, ಚರ್ಚೆಗೆ ಇತಿಮಿತಿಗಳನ್ನು ಹಾಕಲಾಗಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಪೆಟ್ರೋಲ್ ಬೆಲೆ 100 ರೂಪಾಯಿ ಆಗಿದೆ. ಸಿಲಿಂಡರ್ ಬೆಲೆ ಏರಿದೆ. ಜನ ಉದ್ಯೋಗ ಇಲ್ಲದೇ ಪರದಾಡ್ತಾ ಇದಾರೆ. ಇವನ್ನೆಲ್ಲಾ ಚರ್ಚೆ ಮಾಡೋದು ಬಿಟ್ಟು ಅದಕ್ಕೆಲ್ಲಾ ಅವಕಾಶ ಕೊಡಲ್ಲ ಅಂದ್ರೆ ಹೇಗ್ರಿ.? ನಾವಿದನ್ನ ಸದನದಲ್ಲೇ ಖಂಡಿಸ್ತೀವಿ ಎಂದು ಡಿಕೆಶಿ ಹೇಳಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!