ಡಿಕೆಶಿ ಒಡೆತನ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ! ಡಿಕೆಶಿ ಫಸ್ಟ್‌ ರಿಯಾಕ್ಷನ್

ಡಿಕೆಶಿ ಒಡೆತನ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ! ಡಿಕೆಶಿ ಫಸ್ಟ್‌ ರಿಯಾಕ್ಷನ್

Published : Dec 19, 2022, 06:16 PM IST

ಆಸ್ತಿ ಮೌಲ್ಯಮಾಪನ ಮಾಡಲು ಬಂದಿರುವ ಎರಡು ಸಿಬಿಐ ತಂಡಗಳ ವಿರುದ್ಧ ವಿದ್ಯಾರ್ಥಿಗಳು ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ಸಿಬಿಐ ದಾಳಿ ಮಾಡಿದೆ. ಸಿಬಿಐ ಅಧಿಕಾರಿಗಳು ವಿವಿಧ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಗ್ಲೋಬಲ್ ಕಾಲೇಜ್ ಜಾಗದ ಬಗ್ಗೆ ಕಾಲೇಜ್ ಸಿಬ್ಬಂದಿ ಮಾಹಿತಿ ಕೇಳಿದ ಸಿಬಿಐ ತಂಡ. ಕೆಲವು ಬ್ಯಾಂಕ್ ದಾಖಲೆ ಪಡೆದು ತೆರಳಿರುವ ಅಧಿಕಾರಿಗಳು. 2020ರಲ್ಲಿ ಸಿಬಿಐ ನಲ್ಲಿ ದಾಖಲಾದ FIR ಸಂಬಂಧ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಆಸ್ತಿ ಮೌಲ್ಯಮಾಪನ ಮಾಡಲು ಬಂದಿರುವ ಎರಡು ಸಿಬಿಐ ತಂಡಗಳ ವಿರುದ್ಧ ವಿದ್ಯಾರ್ಥಿಗಳು ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿದರು. ಈ ರೇಡ್‌ಗೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ಹೀಗಿದೆ ನೋಡಿ.. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more