ಎಲ್ಲಿದೆ ಅಚ್ಛೇ ದಿನ್..? ತೆರಿಗೆ ಹೆಸರಲ್ಲಿ ಜನರ ಲೂಟಿ ಮಾಡ್ತಿದೆ ಸರ್ಕಾರ: ಡಿಕೆಶಿ

ಎಲ್ಲಿದೆ ಅಚ್ಛೇ ದಿನ್..? ತೆರಿಗೆ ಹೆಸರಲ್ಲಿ ಜನರ ಲೂಟಿ ಮಾಡ್ತಿದೆ ಸರ್ಕಾರ: ಡಿಕೆಶಿ

Published : Apr 03, 2022, 04:59 PM IST

ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಸಮರ ಸಾರಿದೆ. 'ತೆರಿಗೆ ಹೆಸರಲ್ಲಿ ಸರ್ಕಾರ ಜನರ ಸುಲಿಗೆ ಮಾಡುತ್ತಿದೆ. ಬೆಲೆ ಇಳಿಕೆ ಆಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. 

ಬೆಂಗಳೂರು (ಏ. 03): ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಸಮರ ಸಾರಿದೆ.

 

'ರೈತರ ಆದಾಯ ಡಬಲ್ ಆಗುತ್ತೆ ಅಂದ್ರು, ಎಲ್ಲಿ ಆಯ್ತು..? ತೈಲ ಬೆಲೆ ಗಗನಕ್ಕೆ ಏರುತ್ತಲೇ ಇದೆ. ಪದಾರ್ಥಗಳ ಬೆಲೆ ಏರಿಕೆಯಾಗಿದೆ, ಆದರೆ ಜನರ ಆದಾಯ ಮಾತ್ರ ಪಾತಾಳಕ್ಕಿಳಿದಿದೆ. ತೆರಿಗೆ ಹೆಸರಲ್ಲಿ ಸರ್ಕಾರ ಜನರ ಸುಲಿಗೆ ಮಾಡುತ್ತಿದೆ. ಬೆಲೆ ಇಳಿಕೆ ಆಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more