PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

Published : May 07, 2022, 10:00 PM IST

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಡಿಕೆ ಶಿವಕುಮಾರ್‌ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಅಕ್ರಮದ ಹಿಂದೆ ಯಾರಿದ್ದಾರೆ ಎನ್ನುವ ಪಟ್ಟಿ ನನಗೆ ಸಿಗ್ತಿದೆ. ಹಗರಣದಲ್ಲಿ ಭಾಗಿಯಾಗಿರುವ ಕೆಲ ಸಚಿವರು ಹಾಗೂ ಶಾಸಕರ ಹೆಸರು ಬರ್ತಿಲ್ಲ. 

ಪಿಎಸ್‌ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಡಿಕೆ ಶಿವಕುಮಾರ್‌ (DK Shivakumar) ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಅಕ್ರಮದ ಹಿಂದೆ ಯಾರಿದ್ದಾರೆ ಎನ್ನುವ ಪಟ್ಟಿ ನನಗೆ ಸಿಗ್ತಿದೆ. ಹಗರಣದಲ್ಲಿ ಭಾಗಿಯಾಗಿರುವ ಕೆಲ ಸಚಿವರು ಹಾಗೂ ಶಾಸಕರ ಹೆಸರು ಬರ್ತಿಲ್ಲ. ಕಾಂಗ್ರೆಸ್ (Congress) ಆಗಲಿ, ಯಾರೇ ಇರಲಿ, ಮೊದಲು ತನಿಖೆಗೆ ಆದೇಶಿಸಲಿ. ಇಡೀ ಹಗರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಲಾಗಿದೆ ಎಂದು ಡಿಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. 

'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

ಇನ್ನು ಸಚಿವ ಅಶ್ವತ್ಥ ನಾರಾಯಣ (Dr CN Ashwath Narayan) ವಿರುದ್ಧವು ಡಿಕೆ ಶಿವಕುಮಾರ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಮೊದಲು ಎಲ್ಲ ಅಭ್ಯರ್ಥಿಗಳಿಗೂ ನೋಟಿಸ್ ಕೊಟ್ಟು ಕರೆಸಿದ್ದಾರೆ. ಗೃಹ ಸಚಿವ ಮತ್ತು ಅಶ್ವತ್ಥ ನಾರಾಯಣ ಪೋನ್ ಮಾಡಿದ್ದಾರೆ. ಸಿಐಡಿಯವರು (CID) ಅಶ್ವತ್ಥನಾರಾಯಣ ಫೋನ್‌ ಕಾಲ್‌ ಬಳಿಕ ಅವರ ಕಡೆಯವರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more