PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

Published : May 07, 2022, 10:00 PM IST

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಡಿಕೆ ಶಿವಕುಮಾರ್‌ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಅಕ್ರಮದ ಹಿಂದೆ ಯಾರಿದ್ದಾರೆ ಎನ್ನುವ ಪಟ್ಟಿ ನನಗೆ ಸಿಗ್ತಿದೆ. ಹಗರಣದಲ್ಲಿ ಭಾಗಿಯಾಗಿರುವ ಕೆಲ ಸಚಿವರು ಹಾಗೂ ಶಾಸಕರ ಹೆಸರು ಬರ್ತಿಲ್ಲ. 

ಪಿಎಸ್‌ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಡಿಕೆ ಶಿವಕುಮಾರ್‌ (DK Shivakumar) ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಅಕ್ರಮದ ಹಿಂದೆ ಯಾರಿದ್ದಾರೆ ಎನ್ನುವ ಪಟ್ಟಿ ನನಗೆ ಸಿಗ್ತಿದೆ. ಹಗರಣದಲ್ಲಿ ಭಾಗಿಯಾಗಿರುವ ಕೆಲ ಸಚಿವರು ಹಾಗೂ ಶಾಸಕರ ಹೆಸರು ಬರ್ತಿಲ್ಲ. ಕಾಂಗ್ರೆಸ್ (Congress) ಆಗಲಿ, ಯಾರೇ ಇರಲಿ, ಮೊದಲು ತನಿಖೆಗೆ ಆದೇಶಿಸಲಿ. ಇಡೀ ಹಗರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಲಾಗಿದೆ ಎಂದು ಡಿಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. 

'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

ಇನ್ನು ಸಚಿವ ಅಶ್ವತ್ಥ ನಾರಾಯಣ (Dr CN Ashwath Narayan) ವಿರುದ್ಧವು ಡಿಕೆ ಶಿವಕುಮಾರ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಮೊದಲು ಎಲ್ಲ ಅಭ್ಯರ್ಥಿಗಳಿಗೂ ನೋಟಿಸ್ ಕೊಟ್ಟು ಕರೆಸಿದ್ದಾರೆ. ಗೃಹ ಸಚಿವ ಮತ್ತು ಅಶ್ವತ್ಥ ನಾರಾಯಣ ಪೋನ್ ಮಾಡಿದ್ದಾರೆ. ಸಿಐಡಿಯವರು (CID) ಅಶ್ವತ್ಥನಾರಾಯಣ ಫೋನ್‌ ಕಾಲ್‌ ಬಳಿಕ ಅವರ ಕಡೆಯವರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more