ಪರಿಷ್ಕೃತ ಪಠ್ಯ ಪುಸ್ತಕವನ್ನು ವೇದಿಕೆಯಲ್ಲೇ ಹರಿದ ಡಿಕೆ ಶಿವಕುಮಾರ್‌!

ಪರಿಷ್ಕೃತ ಪಠ್ಯ ಪುಸ್ತಕವನ್ನು ವೇದಿಕೆಯಲ್ಲೇ ಹರಿದ ಡಿಕೆ ಶಿವಕುಮಾರ್‌!

Published : Jun 18, 2022, 06:09 PM IST

ಪರಿಷ್ಕೃತ ಪಠ್ಯ ಪುಸ್ತಕವನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವೇದಿಕೆಯಲ್ಲೇ ಹರಿದು ಹಾಕಿದ್ದು, "ಈ ಪಠ್ಯ ಸುಡುವುದು ನನಗೆ ಇಷ್ಟ ಆದರೆ, ಪುಸ್ತಕ ಸುಡಬಾರದು ಎನ್ನುವ ಕಾರಣಕ್ಕಾಗಿ ಇದನ್ನು ಹರಿದಿದ್ದೇನೆ ಎಂದು ಹೇಳಿದ್ದಾರೆ.
 

ಬೆಂಗಳೂರು (ಜೂನ್ 18): ಪರಿಷ್ಕೃತ ಪಠ್ಯಪುಸ್ತಕವನ್ನು ( revised text book ) ವೇದಿಕೆಯಲ್ಲಿಯೇ ಹರಿದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (Kpcc President DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪಠ್ಯಪುಸ್ತಕವನ್ನು ಸುಡುವುದು ನನಗೆ ಇಷ್ಟ. ಆದರೆ, ಪುಸ್ತಕ ಸುಡಬಾರದು ಎನ್ನುವ ಏಕೈಕ ಕಾರಣಕ್ಕಾಗಿ ಇದನ್ನು ಹರಿದಿದ್ದೇನೆ ಎಂದು ಹೇಳಿದ್ದಾರೆ.

ಕುವೆಂಪು ಅವರ ಪಠ್ಯವನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಚಾರಕ್ಕೆ ಸಂಬಂಧಟ್ಟಂತೆ ನಡೆದ ಪ್ರತಿಭಟನೆಯಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಫ್ರೀಡಂ ಪಾರ್ಕ್‌ನಲ್ಲಿ (Freedom Park) ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಅವರು ಬಸವರಾಜ ಬೊಮ್ಮಾಯಿ (basavaraj bommai) ಸರ್ಕಾರವನ್ನು ಕಟು ಶಬ್ದಗಳಲ್ಲಿ ಟೀಕೆ ಮಾಡಿದರು.

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

ಒಂದು ಚಳುವಳಿಯನ್ನು ಹೇಗೆ ಆರಂಭಿಸಬೇಕು, ಅದನ್ನು ಹೇಗೆ ಮುನ್ನಡೆಸಬೇಕು ಎನ್ನುವುದಕ್ಕೆ ಗೋಕಾಕ್ ಚಳುವಳಿ ಮಾರ್ಗದರ್ಶನ. ಅಂದು ಡಾ.ರಾಜ್ ಕುಮಾರ್ ಅವರು ಇದ್ದರು.
ಅದಕ್ಕಾಗಿ ದೊಡ್ಡ ಕೊಡುಗೆ ನೀಡಿದ್ದರು. ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧದ ಈ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಅವರೊಂದಿಗೆ ಮುಖ್ಯಮಂತ್ರಿ ಚಂದ್ರು, ಸಂಗೀತ ನಿರ್ದೇಶಕ ಹಂಸಲೇಖ, ವಿಆರ್ ಸುದರ್ಶನ್, ಸಾರಾ ಗೋವಿಂದ್, ಪ್ರವೀಣ್ ಶೆಟ್ಟಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more