ಪರಿಷ್ಕೃತ ಪಠ್ಯ ಪುಸ್ತಕವನ್ನು ವೇದಿಕೆಯಲ್ಲೇ ಹರಿದ ಡಿಕೆ ಶಿವಕುಮಾರ್‌!

ಪರಿಷ್ಕೃತ ಪಠ್ಯ ಪುಸ್ತಕವನ್ನು ವೇದಿಕೆಯಲ್ಲೇ ಹರಿದ ಡಿಕೆ ಶಿವಕುಮಾರ್‌!

Published : Jun 18, 2022, 06:09 PM IST

ಪರಿಷ್ಕೃತ ಪಠ್ಯ ಪುಸ್ತಕವನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವೇದಿಕೆಯಲ್ಲೇ ಹರಿದು ಹಾಕಿದ್ದು, "ಈ ಪಠ್ಯ ಸುಡುವುದು ನನಗೆ ಇಷ್ಟ ಆದರೆ, ಪುಸ್ತಕ ಸುಡಬಾರದು ಎನ್ನುವ ಕಾರಣಕ್ಕಾಗಿ ಇದನ್ನು ಹರಿದಿದ್ದೇನೆ ಎಂದು ಹೇಳಿದ್ದಾರೆ.
 

ಬೆಂಗಳೂರು (ಜೂನ್ 18): ಪರಿಷ್ಕೃತ ಪಠ್ಯಪುಸ್ತಕವನ್ನು ( revised text book ) ವೇದಿಕೆಯಲ್ಲಿಯೇ ಹರಿದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (Kpcc President DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪಠ್ಯಪುಸ್ತಕವನ್ನು ಸುಡುವುದು ನನಗೆ ಇಷ್ಟ. ಆದರೆ, ಪುಸ್ತಕ ಸುಡಬಾರದು ಎನ್ನುವ ಏಕೈಕ ಕಾರಣಕ್ಕಾಗಿ ಇದನ್ನು ಹರಿದಿದ್ದೇನೆ ಎಂದು ಹೇಳಿದ್ದಾರೆ.

ಕುವೆಂಪು ಅವರ ಪಠ್ಯವನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಚಾರಕ್ಕೆ ಸಂಬಂಧಟ್ಟಂತೆ ನಡೆದ ಪ್ರತಿಭಟನೆಯಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಫ್ರೀಡಂ ಪಾರ್ಕ್‌ನಲ್ಲಿ (Freedom Park) ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಅವರು ಬಸವರಾಜ ಬೊಮ್ಮಾಯಿ (basavaraj bommai) ಸರ್ಕಾರವನ್ನು ಕಟು ಶಬ್ದಗಳಲ್ಲಿ ಟೀಕೆ ಮಾಡಿದರು.

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

ಒಂದು ಚಳುವಳಿಯನ್ನು ಹೇಗೆ ಆರಂಭಿಸಬೇಕು, ಅದನ್ನು ಹೇಗೆ ಮುನ್ನಡೆಸಬೇಕು ಎನ್ನುವುದಕ್ಕೆ ಗೋಕಾಕ್ ಚಳುವಳಿ ಮಾರ್ಗದರ್ಶನ. ಅಂದು ಡಾ.ರಾಜ್ ಕುಮಾರ್ ಅವರು ಇದ್ದರು.
ಅದಕ್ಕಾಗಿ ದೊಡ್ಡ ಕೊಡುಗೆ ನೀಡಿದ್ದರು. ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧದ ಈ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಅವರೊಂದಿಗೆ ಮುಖ್ಯಮಂತ್ರಿ ಚಂದ್ರು, ಸಂಗೀತ ನಿರ್ದೇಶಕ ಹಂಸಲೇಖ, ವಿಆರ್ ಸುದರ್ಶನ್, ಸಾರಾ ಗೋವಿಂದ್, ಪ್ರವೀಣ್ ಶೆಟ್ಟಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more