ಸಂಕಷ್ಟದಲ್ಲಿರುವವರ ಪಾಲಿಗೆ 'ರಾಮ'ನಾದ ಕೃಷ್ಣರಾಜ ಶಾಸಕ ರಾಮ್‌ದಾಸ್

ಸಂಕಷ್ಟದಲ್ಲಿರುವವರ ಪಾಲಿಗೆ 'ರಾಮ'ನಾದ ಕೃಷ್ಣರಾಜ ಶಾಸಕ ರಾಮ್‌ದಾಸ್

Published : May 20, 2020, 10:47 AM ISTUpdated : May 20, 2020, 11:43 AM IST

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿದೆ. ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ. ಇಂತಹ ಜನರ ನೆರವಿಗೆ ನಿಂತವರೇ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್. 

ಬೆಂಗಳೂರು (ಮೇ. 20): ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿದೆ. ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ. ಇಂತಹ ಜನರ ನೆರವಿಗೆ ನಿಂತವರೇ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್.  

ತಮ್ಮ ಕ್ಷೇತ್ರದ ಜನರ ಜೊತೆ ಸದಾ ನಿಂತಿದ್ದು, ಹಸಿದವರ ಪಾಲಿನ ಅನ್ನದಾತರಾಗಿದ್ದಾರೆ. ಗಲ್ಲಿ ಗಲ್ಲಿಗೂ ತಿರುಗಿ ಜನರ ಸಂಕಷ್ಟಕ್ಕೆ ನೆರವಾಗಿದ್ದಾರೆ. ಸ್ವತಃ ರಾಮ್‌ದಾಸ್‌ ಅವರೇ ಮನೆಗೆ ಮನೆಗೆ ತೆರಳಿ ಉತ್ತಮ ಕ್ವಾಲಿಟಿಯ ಫುಡ್ ಕಿಟ್ ನೀಡಿದ್ದಾರೆ. ಇವರ ಸಮಾಜಮುಖಿ ಕೆಲಸಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!