ಸಂಕಷ್ಟದಲ್ಲಿರುವವರ ಪಾಲಿಗೆ 'ರಾಮ'ನಾದ ಕೃಷ್ಣರಾಜ ಶಾಸಕ ರಾಮ್‌ದಾಸ್

ಸಂಕಷ್ಟದಲ್ಲಿರುವವರ ಪಾಲಿಗೆ 'ರಾಮ'ನಾದ ಕೃಷ್ಣರಾಜ ಶಾಸಕ ರಾಮ್‌ದಾಸ್

Published : May 20, 2020, 10:47 AM ISTUpdated : May 20, 2020, 11:43 AM IST

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿದೆ. ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ. ಇಂತಹ ಜನರ ನೆರವಿಗೆ ನಿಂತವರೇ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್. 

ಬೆಂಗಳೂರು (ಮೇ. 20): ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿದೆ. ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ. ಇಂತಹ ಜನರ ನೆರವಿಗೆ ನಿಂತವರೇ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್.  

ತಮ್ಮ ಕ್ಷೇತ್ರದ ಜನರ ಜೊತೆ ಸದಾ ನಿಂತಿದ್ದು, ಹಸಿದವರ ಪಾಲಿನ ಅನ್ನದಾತರಾಗಿದ್ದಾರೆ. ಗಲ್ಲಿ ಗಲ್ಲಿಗೂ ತಿರುಗಿ ಜನರ ಸಂಕಷ್ಟಕ್ಕೆ ನೆರವಾಗಿದ್ದಾರೆ. ಸ್ವತಃ ರಾಮ್‌ದಾಸ್‌ ಅವರೇ ಮನೆಗೆ ಮನೆಗೆ ತೆರಳಿ ಉತ್ತಮ ಕ್ವಾಲಿಟಿಯ ಫುಡ್ ಕಿಟ್ ನೀಡಿದ್ದಾರೆ. ಇವರ ಸಮಾಜಮುಖಿ ಕೆಲಸಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!