ದಳಪತಿಗಳ ಶ್ವೇತ ಬಾವುಟ, ಸೈಲೆಂಟ್ ಆಗ್ತಿಲ್ಲ ಎಂಪಿ ಸುಮಲತಾ, ಅಕ್ರಮ ಗಣಿಗಾರಿಕೆ ವಿರುದ್ಧ  ಶಪಥ

ದಳಪತಿಗಳ ಶ್ವೇತ ಬಾವುಟ, ಸೈಲೆಂಟ್ ಆಗ್ತಿಲ್ಲ ಎಂಪಿ ಸುಮಲತಾ, ಅಕ್ರಮ ಗಣಿಗಾರಿಕೆ ವಿರುದ್ಧ ಶಪಥ

Published : Jul 12, 2021, 04:44 PM IST

- ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಿಲ್ಲಲ್ಲ: ಸುಮಲತಾ

- ನಾಳೆ, ನಾಡಿದ್ದು ಮಂಡ್ಯ, ಮೈಸೂರಿಗೆ ಭೇಟಿ

- ಸುಮಲತಾ ಪರವಾಗಿ ನಿಂತಿದ್ಧಾರೆ ಅಂಬಿ ಅಭಿಮಾನಿಗಳು

ಬೆಂಗಳೂರು (ಜು. 12): ಸುಮಲತಾ VS ಎಚ್‌ಡಿಕೆ ಹೋರಾಟ, ಜೆಡಿಎಸ್ VS ಅಂಬಿ ಅಭಿಮಾನಿಗಳ ಹೋರಾಟವಾಗಿ ತಿರುಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಅಭಿಮಾನಿಗಳು ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸುಮಲತಾ ಅಂಬಿ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿ ಅಭಿಮಾನಿಗಳನ್ನು ಭೇಟಿಯಾಗಿದ್ದಾರೆ. 

'ಮಂಡ್ಯ ಜಿಲ್ಲೆ ಅಕ್ರಮ ಗಣಿಗಾರಿಕೆ ವಿರುದ್ಧದ ನನ್ನ ಹೋರಾಟಕ್ಕೆ ಹಲವರು ಸೇರಿಕೊಂಡಿದ್ದಾರೆ. ಹೋರಾಟ ಮುಂದುವರೆಸುತ್ತೇನೆ' ಎಂದು ಸುಮಲತಾ ಹೇಳಿದ್ಧಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್