ರಾಜೀನಾಮೆಗೆ ಸಿದ್ಧರಾದ್ರಾ ಯಡಿಯೂರಪ್ಪ?: ಸಚಿವ ಈಶ್ವರಪ್ಪ ಪ್ರತಿಕ್ರಿಯೆ

ರಾಜೀನಾಮೆಗೆ ಸಿದ್ಧರಾದ್ರಾ ಯಡಿಯೂರಪ್ಪ?: ಸಚಿವ ಈಶ್ವರಪ್ಪ ಪ್ರತಿಕ್ರಿಯೆ

Suvarna News   | Asianet News
Published : Jul 22, 2021, 01:30 PM IST

* ಯಡಿಯೂರಪ್ಪನವರಿಗೆ ಮಠಾಧೀಶರ ಬೆಂಬಲ ಇದೆ ಅನ್ನೋದು ಗೊತ್ತಾಗಿದೆ
* ಬಿಎಸ್‌ವೈ ಹೇಳಿಕೆ ಸ್ವಾಗತಿಸಿದ ಈಶ್ವರಪ್ಪ
* ಹೈಕಮಾಂಡ್‌ ಆದೇಶಕ್ಕೆ ಬದ್ಧ: ಯಡಿಯೂರಪ್ಪ
 

ಬೆಂಗಳೂರು(ಜು.22): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಹೇಳುತ್ತಿದ್ದಂತೆ ಸಚಿವ ಕೆ.ಎಸ್‌. ಈಶ್ವರಪ್ಪ ಸಿಎಂ ಅವರ ಹೇಳಿಕೆಯನ್ನ ಸ್ವಾಗತಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಯಡಿಯೂರಪ್ಪ ಹೇಳಿಕೆಯನ್ನ ಸ್ವಾಗತಿಸುತ್ತೇನೆ. ಹೈಕಮಾಂಡ್‌ ಆದೇಶಕ್ಕೆ ಬದ್ಧರಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿ ಬಿಎಸ್‌ವೈ ಅವರ ಹೇಳಿಯನ್ನ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. 

ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!