ಡಿಕೆಶಿಗೆ ಶಕ್ತಿಯಿದ್ರೆ ಸಿದ್ದರಾಮಯ್ಯರನ್ನು ವಜಾಗೊಳಿಸಲಿ: ಈಶ್ವರಪ್ಪ ಸವಾಲು

ಡಿಕೆಶಿಗೆ ಶಕ್ತಿಯಿದ್ರೆ ಸಿದ್ದರಾಮಯ್ಯರನ್ನು ವಜಾಗೊಳಿಸಲಿ: ಈಶ್ವರಪ್ಪ ಸವಾಲು

Published : Mar 27, 2022, 05:19 PM ISTUpdated : Mar 27, 2022, 05:38 PM IST

ಸ್ವಾಮೀಜಿಗಳ ಶಿರವಸ್ತ್ರ ಕೆಣಕಿದ ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು. 'ಮಹಾಭಾರತದ ಶಿಶುಪಾಲ 100 ತಪ್ಪು ಮಾಡಿ ಬಲಿಯಾದ. ಹಾಗೆಯೇ ಸಿದ್ದರಾಮಯ್ಯ 100 ತಪ್ಪುಗಳನ್ನು ಮಾಡಿದ್ದಾರೆ. ಇನ್ನೂ ಅವರಿಗೆ ರಾಜಕೀಯ ಉಳಿಗಾಲವಿಲ್ಲ. ಡಿಕೆಶಿಗೆ ಶಕ್ತಿಯಿದ್ದರೆ ಸಿದ್ದರಾಮಯ್ಯರನ್ನು ವಜಾಗೊಳಿಸಲಿ' ಎಂದು ಈಶ್ವರಪ್ಪ ಸವಾಲು ಹಾಕಿದ್ದಾರೆ. 

ಸ್ವಾಮೀಜಿಗಳ ಶಿರವಸ್ತ್ರ ಕೆಣಕಿದ ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು. 'ಮಹಾಭಾರತದ ಶಿಶುಪಾಲ 100 ತಪ್ಪು ಮಾಡಿ ಬಲಿಯಾದ. ಹಾಗೆಯೇ ಸಿದ್ದರಾಮಯ್ಯ 100 ತಪ್ಪುಗಳನ್ನು ಮಾಡಿದ್ದಾರೆ. ಇನ್ನೂ ಅವರಿಗೆ ರಾಜಕೀಯ ಉಳಿಗಾಲವಿಲ್ಲ. ಡಿಕೆಶಿಗೆ ಶಕ್ತಿಯಿದ್ದರೆ ಸಿದ್ದರಾಮಯ್ಯರನ್ನು ವಜಾಗೊಳಿಸಲಿ' ಎಂದು ಈಶ್ವರಪ್ಪ ಸವಾಲು ಹಾಕಿದ್ದಾರೆ. 

ಹಿಜಾಬ್‌ ಅನ್ನು ಸಮ​ರ್ಥಿ​ಸಿ​ಕೊ​ಳ್ಳುವ ಬರ​ದಲ್ಲಿ ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ‘ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ ಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದನ್ನೂ ಪ್ರಶ್ನಿಸುತ್ತೀರಾ’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಇದಕ್ಕೆ ಬಿಜೆಪಿ ನಾಯಕರು ಮತ್ತು ರಾಜ್ಯದ ಹಲವು ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more