ಡಿಕೆಶಿಗೆ ಶಕ್ತಿಯಿದ್ರೆ ಸಿದ್ದರಾಮಯ್ಯರನ್ನು ವಜಾಗೊಳಿಸಲಿ: ಈಶ್ವರಪ್ಪ ಸವಾಲು

ಡಿಕೆಶಿಗೆ ಶಕ್ತಿಯಿದ್ರೆ ಸಿದ್ದರಾಮಯ್ಯರನ್ನು ವಜಾಗೊಳಿಸಲಿ: ಈಶ್ವರಪ್ಪ ಸವಾಲು

Published : Mar 27, 2022, 05:19 PM ISTUpdated : Mar 27, 2022, 05:38 PM IST

ಸ್ವಾಮೀಜಿಗಳ ಶಿರವಸ್ತ್ರ ಕೆಣಕಿದ ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು. 'ಮಹಾಭಾರತದ ಶಿಶುಪಾಲ 100 ತಪ್ಪು ಮಾಡಿ ಬಲಿಯಾದ. ಹಾಗೆಯೇ ಸಿದ್ದರಾಮಯ್ಯ 100 ತಪ್ಪುಗಳನ್ನು ಮಾಡಿದ್ದಾರೆ. ಇನ್ನೂ ಅವರಿಗೆ ರಾಜಕೀಯ ಉಳಿಗಾಲವಿಲ್ಲ. ಡಿಕೆಶಿಗೆ ಶಕ್ತಿಯಿದ್ದರೆ ಸಿದ್ದರಾಮಯ್ಯರನ್ನು ವಜಾಗೊಳಿಸಲಿ' ಎಂದು ಈಶ್ವರಪ್ಪ ಸವಾಲು ಹಾಕಿದ್ದಾರೆ. 

ಸ್ವಾಮೀಜಿಗಳ ಶಿರವಸ್ತ್ರ ಕೆಣಕಿದ ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು. 'ಮಹಾಭಾರತದ ಶಿಶುಪಾಲ 100 ತಪ್ಪು ಮಾಡಿ ಬಲಿಯಾದ. ಹಾಗೆಯೇ ಸಿದ್ದರಾಮಯ್ಯ 100 ತಪ್ಪುಗಳನ್ನು ಮಾಡಿದ್ದಾರೆ. ಇನ್ನೂ ಅವರಿಗೆ ರಾಜಕೀಯ ಉಳಿಗಾಲವಿಲ್ಲ. ಡಿಕೆಶಿಗೆ ಶಕ್ತಿಯಿದ್ದರೆ ಸಿದ್ದರಾಮಯ್ಯರನ್ನು ವಜಾಗೊಳಿಸಲಿ' ಎಂದು ಈಶ್ವರಪ್ಪ ಸವಾಲು ಹಾಕಿದ್ದಾರೆ. 

ಹಿಜಾಬ್‌ ಅನ್ನು ಸಮ​ರ್ಥಿ​ಸಿ​ಕೊ​ಳ್ಳುವ ಬರ​ದಲ್ಲಿ ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ‘ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ ಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದನ್ನೂ ಪ್ರಶ್ನಿಸುತ್ತೀರಾ’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಇದಕ್ಕೆ ಬಿಜೆಪಿ ನಾಯಕರು ಮತ್ತು ರಾಜ್ಯದ ಹಲವು ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more