ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

Published : Apr 15, 2022, 10:04 AM IST

ಬೆಳಗಾವಿಯ (Belagavi) ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕ​ರ​ಣ​ದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa)ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀ​ನಾಮೆ ಘೋಷಿ​ಸಿ​ದ್ದಾ​ರೆ.

ಬೆಂಗಳೂರು (ಏ. 15): ಬೆಳಗಾವಿಯ (Belagavi) ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕ​ರ​ಣ​ದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa)ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀ​ನಾಮೆ ಘೋಷಿ​ಸಿ​ದ್ದಾ​ರೆ. ಪಕ್ಷ, ಸರ್ಕಾ​ರಕ್ಕೆ ಮುಜು​ಗರ ಆಗ​ಬಾ​ರದು ಎಂಬ ಕಾರ​ಣಕ್ಕೆ ಈ ನಿರ್ಧಾರ ಕೈಗೊ​ಳ್ಳು​ತ್ತಿ​ರು​ವು​ದಾಗಿ ಹೇಳಿ​ದ್ದಾ​ರೆ.

ಇಂದು ಸಂಜೆ 6.30 ಕ್ಕೆ ಮುಖ್ಯಮಂತ್ರಿ ಬಸ​ವ​ರಾಜ ಬೊಮ್ಮಾ​ಯಿ (CM Bommai) ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಲಿದ್ದಾರೆ. ಗದಗ ಪ್ರವಾಸದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನೂರಾರು ಕಾರುಗಳಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಶಿವಮೊಗ್ಗದಿಂದ (Shivamogga)ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿಗೆ ಹೋಗುವ ದಾರಿಯುದ್ಧಕ್ಕೂ ಅದ್ದೂರಿ ಸ್ವಾಗತಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more