ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

Published : Apr 15, 2022, 10:04 AM IST

ಬೆಳಗಾವಿಯ (Belagavi) ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕ​ರ​ಣ​ದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa)ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀ​ನಾಮೆ ಘೋಷಿ​ಸಿ​ದ್ದಾ​ರೆ.

ಬೆಂಗಳೂರು (ಏ. 15): ಬೆಳಗಾವಿಯ (Belagavi) ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕ​ರ​ಣ​ದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa)ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀ​ನಾಮೆ ಘೋಷಿ​ಸಿ​ದ್ದಾ​ರೆ. ಪಕ್ಷ, ಸರ್ಕಾ​ರಕ್ಕೆ ಮುಜು​ಗರ ಆಗ​ಬಾ​ರದು ಎಂಬ ಕಾರ​ಣಕ್ಕೆ ಈ ನಿರ್ಧಾರ ಕೈಗೊ​ಳ್ಳು​ತ್ತಿ​ರು​ವು​ದಾಗಿ ಹೇಳಿ​ದ್ದಾ​ರೆ.

ಇಂದು ಸಂಜೆ 6.30 ಕ್ಕೆ ಮುಖ್ಯಮಂತ್ರಿ ಬಸ​ವ​ರಾಜ ಬೊಮ್ಮಾ​ಯಿ (CM Bommai) ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಲಿದ್ದಾರೆ. ಗದಗ ಪ್ರವಾಸದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನೂರಾರು ಕಾರುಗಳಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಶಿವಮೊಗ್ಗದಿಂದ (Shivamogga)ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿಗೆ ಹೋಗುವ ದಾರಿಯುದ್ಧಕ್ಕೂ ಅದ್ದೂರಿ ಸ್ವಾಗತಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more