ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

Published : Apr 15, 2022, 10:04 AM IST

ಬೆಳಗಾವಿಯ (Belagavi) ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕ​ರ​ಣ​ದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa)ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀ​ನಾಮೆ ಘೋಷಿ​ಸಿ​ದ್ದಾ​ರೆ.

ಬೆಂಗಳೂರು (ಏ. 15): ಬೆಳಗಾವಿಯ (Belagavi) ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕ​ರ​ಣ​ದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa)ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀ​ನಾಮೆ ಘೋಷಿ​ಸಿ​ದ್ದಾ​ರೆ. ಪಕ್ಷ, ಸರ್ಕಾ​ರಕ್ಕೆ ಮುಜು​ಗರ ಆಗ​ಬಾ​ರದು ಎಂಬ ಕಾರ​ಣಕ್ಕೆ ಈ ನಿರ್ಧಾರ ಕೈಗೊ​ಳ್ಳು​ತ್ತಿ​ರು​ವು​ದಾಗಿ ಹೇಳಿ​ದ್ದಾ​ರೆ.

ಇಂದು ಸಂಜೆ 6.30 ಕ್ಕೆ ಮುಖ್ಯಮಂತ್ರಿ ಬಸ​ವ​ರಾಜ ಬೊಮ್ಮಾ​ಯಿ (CM Bommai) ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಲಿದ್ದಾರೆ. ಗದಗ ಪ್ರವಾಸದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನೂರಾರು ಕಾರುಗಳಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಶಿವಮೊಗ್ಗದಿಂದ (Shivamogga)ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿಗೆ ಹೋಗುವ ದಾರಿಯುದ್ಧಕ್ಕೂ ಅದ್ದೂರಿ ಸ್ವಾಗತಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. 
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more