ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

Published : Apr 15, 2022, 10:04 AM IST

ಬೆಳಗಾವಿಯ (Belagavi) ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕ​ರ​ಣ​ದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa)ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀ​ನಾಮೆ ಘೋಷಿ​ಸಿ​ದ್ದಾ​ರೆ.

ಬೆಂಗಳೂರು (ಏ. 15): ಬೆಳಗಾವಿಯ (Belagavi) ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕ​ರ​ಣ​ದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa)ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀ​ನಾಮೆ ಘೋಷಿ​ಸಿ​ದ್ದಾ​ರೆ. ಪಕ್ಷ, ಸರ್ಕಾ​ರಕ್ಕೆ ಮುಜು​ಗರ ಆಗ​ಬಾ​ರದು ಎಂಬ ಕಾರ​ಣಕ್ಕೆ ಈ ನಿರ್ಧಾರ ಕೈಗೊ​ಳ್ಳು​ತ್ತಿ​ರು​ವು​ದಾಗಿ ಹೇಳಿ​ದ್ದಾ​ರೆ.

ಇಂದು ಸಂಜೆ 6.30 ಕ್ಕೆ ಮುಖ್ಯಮಂತ್ರಿ ಬಸ​ವ​ರಾಜ ಬೊಮ್ಮಾ​ಯಿ (CM Bommai) ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಲಿದ್ದಾರೆ. ಗದಗ ಪ್ರವಾಸದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನೂರಾರು ಕಾರುಗಳಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಶಿವಮೊಗ್ಗದಿಂದ (Shivamogga)ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿಗೆ ಹೋಗುವ ದಾರಿಯುದ್ಧಕ್ಕೂ ಅದ್ದೂರಿ ಸ್ವಾಗತಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more