KSDL ಸಂಸ್ಥೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ! 800 ಕೋಟಿ ರೂ. ಗೋಲ್ಮಾಲ್‌?

KSDL ಸಂಸ್ಥೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ! 800 ಕೋಟಿ ರೂ. ಗೋಲ್ಮಾಲ್‌?

Published : Mar 04, 2023, 06:05 PM IST

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಯಿಂದ ಕೆಎಸ್​ಡಿಲ್​ ಅಕ್ರಮ ಬೆಳಕಿಗೆ ಬಂದಿದೆ.

ಬೆಂಗಳೂರು (ಮಾ.4): ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಯಿಂದ ಕೆಎಸ್​ಡಿಲ್​ ಅಕ್ರಮ ಬೆಳಕಿಗೆ ಬಂದಿದೆ.  ಕೆಎಸ್​ಡಿಎಲ್ ಭ್ರಷ್ಟಾಚಾರದಲ್ಲಿ ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಕೆಎಸ್​ಡಿಎಲ್​​ ನೌಕರರ ಸಂಘದ ಅಧ್ಯಕ್ಷ ಶಿವಶಂಕರ್  ಆರೋಪಿಸಿದ್ದಾರೆ.  ಕೆಎಸ್​​ಡಿಎಲ್​ ಕರ್ನಾಟಕ ಜನರ ಸ್ವತ್ತು. 107 ವರ್ಷದ ಹಳೆಯ ಸಂಸ್ಥೆಯಾಗಿದ್ದು, ಇಂತಹ ಕಾರ್ಖಾನೆಯಲ್ಲಿ ದೊಡ್ಡ ರೀತಿಯ ಹಗರಣ ನಡೆದಿದೆ ಎಂದಿದ್ದಾರೆ. 3 ತಿಂಗಳಲ್ಲಿ ಬರೋಬ್ಬರಿ 139 ಕೋಟಿ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿದೆ. ಸೋಪು ಡಿಟರ್ಜೆಟ್ ಖರೀದಿಯಲ್ಲಿ ಅಕ್ರಮ ನಡೆದಿದೆ. ಈ ಮೂಲಕ ಬಗೆದಷ್ಟು ಸಂಸ್ಥೆಯ ಗೋಲ್ ಮಾಲ್ ಬಯಲಾಗುತ್ತಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!