ನಾಳೆ ಸಾರಿಗೆ ನೌಕರರಿಂದ ಬೃಹತ್‌ ಪ್ರತಿಭಟನೆಗೆ ನಿರ್ಧಾರ: ಬಸ್‌ ಸಂಚಾರ ಸ್ತಬ್ಧವಾಗುತ್ತಾ?

ನಾಳೆ ಸಾರಿಗೆ ನೌಕರರಿಂದ ಬೃಹತ್‌ ಪ್ರತಿಭಟನೆಗೆ ನಿರ್ಧಾರ: ಬಸ್‌ ಸಂಚಾರ ಸ್ತಬ್ಧವಾಗುತ್ತಾ?

Published : Jan 23, 2023, 12:29 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಹೊತ್ತಿನಲ್ಲಿ ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆ ಎದುರಾಗುತ್ತಿದ್ದು, ನಾಳೆ ಸಾರಿಗೆ ನೌಕರರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ.
 

ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ಸರ್ಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಾರಿಗೆ ನೌಕರರು ತೀರ್ಮಾನ ಮಾಡಿದ್ದಾರೆ. ಸರ್ಕಾರದ ಗಮನ ಸೆಳೆಯಲು ಬೃಹತ್‌ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಅನಂತ ಸುಬ್ಬರಾವ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಸಾರಿಗೆ ಇಲಾಖೆಯಿಂದ ತೀವ್ರ ವಿರೋಧ ಇದ್ದು, ಸಾರಿಗೆ ನೌಕರರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ. ಸಾರಿಗೆ ನಿಗಮದ ಕರ್ತವ್ಯಕ್ಕೆ ಗೈರಾದರೆ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ಎಲ್ಲಾ ಸಾರಿಗೆ ಸಿಬ್ಬಂದಿಗೆ ವಿಭಾಗೀಯ ಡಿಸಿಗಳಿಂದ ಎಚ್ಚರಿಕೆಯ ಸೂಚನೆ ನೀಡಲಾಗಿದೆ.

ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more