'ನಾಳೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ, ನೌಕರರ ಪ್ರತಿಭಟನೆ ಬಗ್ಗೆ ಯಾವುದೇ ಗೊಂದಲ ಬೇಡ'

'ನಾಳೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ, ನೌಕರರ ಪ್ರತಿಭಟನೆ ಬಗ್ಗೆ ಯಾವುದೇ ಗೊಂದಲ ಬೇಡ'

Suvarna News   | Asianet News
Published : Feb 09, 2021, 05:48 PM IST

ನಾಳೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ನೌಕರರ ಪ್ರತಿಭಟನೆ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. 
 

ಬೆಂಗಳೂರು (ಫೆ. 09): ನಾಳೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ನೌಕರರ ಪ್ರತಿಭಟನೆ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. 

ಒಂಭತ್ತು ಬೇಡಿಕೆಯಲ್ಲಿ ಐದು ಬೇಡಿಕೆಯನ್ನು ಈಡೇರಿಸಿದ್ದೇವೆ. ಜನವರಿ ತಿಂಗಳ ಅರ್ಧ ವೇತನವನ್ನು ಈಗಾಗಲೇ ನೀಡಿದ್ದೇವೆ. ಉಳಿದ ವೇತನವನ್ನು ಸದ್ಯದಲ್ಲೇ ನೀಡುತ್ತೇವೆ. ವೇತನದಲ್ಲಿ ಯಾವುದೇ ಕಡಿತ ಮಾಡುತ್ತಿಲ್ಲ. ವಾಸ್ತವ ಅರ್ಥ ಮಾಡಿಕೊಂಡು ಸಹಕರಿಸಿ ಎಂದು ಸವದಿ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!