'ನಾಳೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ, ನೌಕರರ ಪ್ರತಿಭಟನೆ ಬಗ್ಗೆ ಯಾವುದೇ ಗೊಂದಲ ಬೇಡ'

'ನಾಳೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ, ನೌಕರರ ಪ್ರತಿಭಟನೆ ಬಗ್ಗೆ ಯಾವುದೇ ಗೊಂದಲ ಬೇಡ'

Suvarna News   | Asianet News
Published : Feb 09, 2021, 05:48 PM IST

ನಾಳೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ನೌಕರರ ಪ್ರತಿಭಟನೆ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. 
 

ಬೆಂಗಳೂರು (ಫೆ. 09): ನಾಳೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ನೌಕರರ ಪ್ರತಿಭಟನೆ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. 

ಒಂಭತ್ತು ಬೇಡಿಕೆಯಲ್ಲಿ ಐದು ಬೇಡಿಕೆಯನ್ನು ಈಡೇರಿಸಿದ್ದೇವೆ. ಜನವರಿ ತಿಂಗಳ ಅರ್ಧ ವೇತನವನ್ನು ಈಗಾಗಲೇ ನೀಡಿದ್ದೇವೆ. ಉಳಿದ ವೇತನವನ್ನು ಸದ್ಯದಲ್ಲೇ ನೀಡುತ್ತೇವೆ. ವೇತನದಲ್ಲಿ ಯಾವುದೇ ಕಡಿತ ಮಾಡುತ್ತಿಲ್ಲ. ವಾಸ್ತವ ಅರ್ಥ ಮಾಡಿಕೊಂಡು ಸಹಕರಿಸಿ ಎಂದು ಸವದಿ ಹೇಳಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!