KSRTC ಚಾಲಕನಿಂದ Hit & Run: ಪೇಯಿಂಟ್ ಕ್ಲೂ ಹಿಡಿದು ಡ್ರೈವರ್ ಪತ್ತೆ ಹಚ್ಚಿದ ಪೊಲೀಸರು!

KSRTC ಚಾಲಕನಿಂದ Hit & Run: ಪೇಯಿಂಟ್ ಕ್ಲೂ ಹಿಡಿದು ಡ್ರೈವರ್ ಪತ್ತೆ ಹಚ್ಚಿದ ಪೊಲೀಸರು!

Published : Nov 30, 2021, 09:39 AM ISTUpdated : Nov 30, 2021, 10:18 AM IST

ಲಿಂಗಸೂಗೂರಿನಲ್ಲಿ (Lingasugur) ನ. 10 ರಂದು ಕೆಎಸ್‌ಆರ್‌ಟಿಸಿ ಹಾಗೂ ಬೈಕ್ ನಡುವೆ ಅಫಘಾತ (Accident) ಸಂಭವಿಸಿ, ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬಸ್ ಚಾಲಕ (Bus Driver) ಪರಾರಿಯಾಗಿರುತ್ತಾನೆ. ಪೊಲೀಸರು ಈ ಬಸ್ಸನ್ನು ಹುಡುಕಿದ್ದು ಬಹಳ ರೋಚಕವಾಗಿದೆ. 

ರಾಯಚೂರು (ನ. 30): ಲಿಂಗಸೂಗೂರಿನಲ್ಲಿ (Lingasugur) ನ. 10 ರಂದು ಕೆಎಸ್‌ಆರ್‌ಟಿಸಿ ಹಾಗೂ ಬೈಕ್ ನಡುವೆ ಅಫಘಾತ (Accident) ಸಂಭವಿಸಿ, ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬಸ್ ಚಾಲಕ (Bus Driver) ಪರಾರಿಯಾಗಿರುತ್ತಾನೆ. ಪೊಲೀಸರು ಈ ಬಸ್ಸನ್ನು ಹುಡುಕಿದ್ದು ಬಹಳ ರೋಚಕವಾಗಿದೆ. 

ಅಪಘಾತದ ಕುರುಹು ಮುಚ್ಚಿಡಲು ಡ್ರೈವರ್ ಭಾರೀ ಕಸರತ್ತು ಮಾಡಿದ್ದಾನೆ. ಕೆಂಗೇರಿಯಲ್ಲಿ ಬಸ್‌ಗೆ ರೀಪೇಯಿಂಟ್‌ಗೆ ಮಾಡಿಸಿದ್ದಾನೆ ಚಾಲಕ ನಾಗಯ್ಯ. ಆದರೂ ಪೆಯಿಂಟಿಂಗ್ ಕುರುಗು ಹಿಡಿದು, ಪೊಲೀಸರು ಕೊನೆಗೂ ನಾಗಯ್ಯನನ್ನು ಪತ್ತೆ ಹಚ್ಚಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more