KSRTC ಚಾಲಕನಿಂದ Hit & Run: ಪೇಯಿಂಟ್ ಕ್ಲೂ ಹಿಡಿದು ಡ್ರೈವರ್ ಪತ್ತೆ ಹಚ್ಚಿದ ಪೊಲೀಸರು!

KSRTC ಚಾಲಕನಿಂದ Hit & Run: ಪೇಯಿಂಟ್ ಕ್ಲೂ ಹಿಡಿದು ಡ್ರೈವರ್ ಪತ್ತೆ ಹಚ್ಚಿದ ಪೊಲೀಸರು!

Published : Nov 30, 2021, 09:39 AM ISTUpdated : Nov 30, 2021, 10:18 AM IST

ಲಿಂಗಸೂಗೂರಿನಲ್ಲಿ (Lingasugur) ನ. 10 ರಂದು ಕೆಎಸ್‌ಆರ್‌ಟಿಸಿ ಹಾಗೂ ಬೈಕ್ ನಡುವೆ ಅಫಘಾತ (Accident) ಸಂಭವಿಸಿ, ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬಸ್ ಚಾಲಕ (Bus Driver) ಪರಾರಿಯಾಗಿರುತ್ತಾನೆ. ಪೊಲೀಸರು ಈ ಬಸ್ಸನ್ನು ಹುಡುಕಿದ್ದು ಬಹಳ ರೋಚಕವಾಗಿದೆ. 

ರಾಯಚೂರು (ನ. 30): ಲಿಂಗಸೂಗೂರಿನಲ್ಲಿ (Lingasugur) ನ. 10 ರಂದು ಕೆಎಸ್‌ಆರ್‌ಟಿಸಿ ಹಾಗೂ ಬೈಕ್ ನಡುವೆ ಅಫಘಾತ (Accident) ಸಂಭವಿಸಿ, ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬಸ್ ಚಾಲಕ (Bus Driver) ಪರಾರಿಯಾಗಿರುತ್ತಾನೆ. ಪೊಲೀಸರು ಈ ಬಸ್ಸನ್ನು ಹುಡುಕಿದ್ದು ಬಹಳ ರೋಚಕವಾಗಿದೆ. 

ಅಪಘಾತದ ಕುರುಹು ಮುಚ್ಚಿಡಲು ಡ್ರೈವರ್ ಭಾರೀ ಕಸರತ್ತು ಮಾಡಿದ್ದಾನೆ. ಕೆಂಗೇರಿಯಲ್ಲಿ ಬಸ್‌ಗೆ ರೀಪೇಯಿಂಟ್‌ಗೆ ಮಾಡಿಸಿದ್ದಾನೆ ಚಾಲಕ ನಾಗಯ್ಯ. ಆದರೂ ಪೆಯಿಂಟಿಂಗ್ ಕುರುಗು ಹಿಡಿದು, ಪೊಲೀಸರು ಕೊನೆಗೂ ನಾಗಯ್ಯನನ್ನು ಪತ್ತೆ ಹಚ್ಚಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more