KSRTC ಚಾಲಕನಿಂದ Hit & Run: ಪೇಯಿಂಟ್ ಕ್ಲೂ ಹಿಡಿದು ಡ್ರೈವರ್ ಪತ್ತೆ ಹಚ್ಚಿದ ಪೊಲೀಸರು!

KSRTC ಚಾಲಕನಿಂದ Hit & Run: ಪೇಯಿಂಟ್ ಕ್ಲೂ ಹಿಡಿದು ಡ್ರೈವರ್ ಪತ್ತೆ ಹಚ್ಚಿದ ಪೊಲೀಸರು!

Published : Nov 30, 2021, 09:39 AM ISTUpdated : Nov 30, 2021, 10:18 AM IST

ಲಿಂಗಸೂಗೂರಿನಲ್ಲಿ (Lingasugur) ನ. 10 ರಂದು ಕೆಎಸ್‌ಆರ್‌ಟಿಸಿ ಹಾಗೂ ಬೈಕ್ ನಡುವೆ ಅಫಘಾತ (Accident) ಸಂಭವಿಸಿ, ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬಸ್ ಚಾಲಕ (Bus Driver) ಪರಾರಿಯಾಗಿರುತ್ತಾನೆ. ಪೊಲೀಸರು ಈ ಬಸ್ಸನ್ನು ಹುಡುಕಿದ್ದು ಬಹಳ ರೋಚಕವಾಗಿದೆ. 

ರಾಯಚೂರು (ನ. 30): ಲಿಂಗಸೂಗೂರಿನಲ್ಲಿ (Lingasugur) ನ. 10 ರಂದು ಕೆಎಸ್‌ಆರ್‌ಟಿಸಿ ಹಾಗೂ ಬೈಕ್ ನಡುವೆ ಅಫಘಾತ (Accident) ಸಂಭವಿಸಿ, ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬಸ್ ಚಾಲಕ (Bus Driver) ಪರಾರಿಯಾಗಿರುತ್ತಾನೆ. ಪೊಲೀಸರು ಈ ಬಸ್ಸನ್ನು ಹುಡುಕಿದ್ದು ಬಹಳ ರೋಚಕವಾಗಿದೆ. 

ಅಪಘಾತದ ಕುರುಹು ಮುಚ್ಚಿಡಲು ಡ್ರೈವರ್ ಭಾರೀ ಕಸರತ್ತು ಮಾಡಿದ್ದಾನೆ. ಕೆಂಗೇರಿಯಲ್ಲಿ ಬಸ್‌ಗೆ ರೀಪೇಯಿಂಟ್‌ಗೆ ಮಾಡಿಸಿದ್ದಾನೆ ಚಾಲಕ ನಾಗಯ್ಯ. ಆದರೂ ಪೆಯಿಂಟಿಂಗ್ ಕುರುಗು ಹಿಡಿದು, ಪೊಲೀಸರು ಕೊನೆಗೂ ನಾಗಯ್ಯನನ್ನು ಪತ್ತೆ ಹಚ್ಚಿದ್ದಾರೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more