ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

Published : Jul 24, 2023, 09:16 PM ISTUpdated : Jul 24, 2023, 10:02 PM IST

ಶಕ್ತಿ ಯೋಜನೆಯಲ್ಲಿ ನಾರಿ ಮಣಿಗಳು ಬಸ್‌ನಲ್ಲಿಯೇ ಶಕ್ತಿ ಪ್ರದರ್ಶನ ತೋರುತ್ತಿರುವ ವಿಡಿಯೋ ವೈರಲ್‌ ಆಗುತ್ತಿವೆ. ತುಮಕೂರಿನಲ್ಲಿ ಬಸ್‌ನಲ್ಲಿಯೇ ಇಬ್ಬರು ಮಹಿಳೆಯರು ಜಡೆ ಹಿಡಿದು ಜಗಳವಾಡಿದ್ದಾರೆ.

ತುಮಕೂರು (ಜು.24): ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ಯೋಜನೆ ಶಕ್ತಿ ಬಂದಿದ್ದೇ ಬಂದಿದ್ದು, ಎಲ್ಲಾ ಕಡೆ ಹೊಡೆದಾಟದ ವಿಡಿಯೋಗಳು ವೈರಲ್‌ ಆಗಿವೆ. ಸೋಮವಾರ ತುಮಕೂರು ಬಸ್‌ ನಿಲ್ದಾಣದಲ್ಲಿ ಸೀಟಿಗಾಗಿ ಇಬ್ಬರು ಮಹಿಳೆಯರು ಜಡೆ ಹಿಡಿದು ಕಾದಾಟಕ್ಕೆ ಇಳಿದಿದ್ದಾರೆ.

Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

ಇವರಿಬ್ಬರ ಜಗಳವನ್ನು ಬಿಡಿಸಲು ಹೋದ ಕಂಡಕ್ಟರ್‌ಗೀ ಡೋಂಟ್‌ಕೇರ್‌ ಎಂದ ಮಹಿಳೆಯರು, ಅವರಿಗೂ ಎರಡೇಟು ಬಿಗಿದಿದ್ದು ಕಂಡಿದೆ. ಜಗಳ ನಿಲ್ಲುವ ಲಕ್ಷಣ ಕಾಣದೇ ಇದ್ದಾಗ ತುಮಕೂರು ಟೌನ್‌ ಠಾಣೆಯಲ್ಲಿ ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಇಬ್ಬರೂ ಮಹಿಳೆಯರನ್ನು ಬಿಟ್ಟು ಬಳಿಕ ಬಸ್‌ ಬೆಳಗಾವಿಯತ್ತ ಪ್ರಯಾಣ ಬೆಳೆಸಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more