ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

Published : Jul 24, 2023, 09:16 PM ISTUpdated : Jul 24, 2023, 10:02 PM IST

ಶಕ್ತಿ ಯೋಜನೆಯಲ್ಲಿ ನಾರಿ ಮಣಿಗಳು ಬಸ್‌ನಲ್ಲಿಯೇ ಶಕ್ತಿ ಪ್ರದರ್ಶನ ತೋರುತ್ತಿರುವ ವಿಡಿಯೋ ವೈರಲ್‌ ಆಗುತ್ತಿವೆ. ತುಮಕೂರಿನಲ್ಲಿ ಬಸ್‌ನಲ್ಲಿಯೇ ಇಬ್ಬರು ಮಹಿಳೆಯರು ಜಡೆ ಹಿಡಿದು ಜಗಳವಾಡಿದ್ದಾರೆ.

ತುಮಕೂರು (ಜು.24): ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ಯೋಜನೆ ಶಕ್ತಿ ಬಂದಿದ್ದೇ ಬಂದಿದ್ದು, ಎಲ್ಲಾ ಕಡೆ ಹೊಡೆದಾಟದ ವಿಡಿಯೋಗಳು ವೈರಲ್‌ ಆಗಿವೆ. ಸೋಮವಾರ ತುಮಕೂರು ಬಸ್‌ ನಿಲ್ದಾಣದಲ್ಲಿ ಸೀಟಿಗಾಗಿ ಇಬ್ಬರು ಮಹಿಳೆಯರು ಜಡೆ ಹಿಡಿದು ಕಾದಾಟಕ್ಕೆ ಇಳಿದಿದ್ದಾರೆ.

Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

ಇವರಿಬ್ಬರ ಜಗಳವನ್ನು ಬಿಡಿಸಲು ಹೋದ ಕಂಡಕ್ಟರ್‌ಗೀ ಡೋಂಟ್‌ಕೇರ್‌ ಎಂದ ಮಹಿಳೆಯರು, ಅವರಿಗೂ ಎರಡೇಟು ಬಿಗಿದಿದ್ದು ಕಂಡಿದೆ. ಜಗಳ ನಿಲ್ಲುವ ಲಕ್ಷಣ ಕಾಣದೇ ಇದ್ದಾಗ ತುಮಕೂರು ಟೌನ್‌ ಠಾಣೆಯಲ್ಲಿ ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಇಬ್ಬರೂ ಮಹಿಳೆಯರನ್ನು ಬಿಟ್ಟು ಬಳಿಕ ಬಸ್‌ ಬೆಳಗಾವಿಯತ್ತ ಪ್ರಯಾಣ ಬೆಳೆಸಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more