ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

Published : Jul 24, 2023, 09:16 PM ISTUpdated : Jul 24, 2023, 10:02 PM IST

ಶಕ್ತಿ ಯೋಜನೆಯಲ್ಲಿ ನಾರಿ ಮಣಿಗಳು ಬಸ್‌ನಲ್ಲಿಯೇ ಶಕ್ತಿ ಪ್ರದರ್ಶನ ತೋರುತ್ತಿರುವ ವಿಡಿಯೋ ವೈರಲ್‌ ಆಗುತ್ತಿವೆ. ತುಮಕೂರಿನಲ್ಲಿ ಬಸ್‌ನಲ್ಲಿಯೇ ಇಬ್ಬರು ಮಹಿಳೆಯರು ಜಡೆ ಹಿಡಿದು ಜಗಳವಾಡಿದ್ದಾರೆ.

ತುಮಕೂರು (ಜು.24): ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ಯೋಜನೆ ಶಕ್ತಿ ಬಂದಿದ್ದೇ ಬಂದಿದ್ದು, ಎಲ್ಲಾ ಕಡೆ ಹೊಡೆದಾಟದ ವಿಡಿಯೋಗಳು ವೈರಲ್‌ ಆಗಿವೆ. ಸೋಮವಾರ ತುಮಕೂರು ಬಸ್‌ ನಿಲ್ದಾಣದಲ್ಲಿ ಸೀಟಿಗಾಗಿ ಇಬ್ಬರು ಮಹಿಳೆಯರು ಜಡೆ ಹಿಡಿದು ಕಾದಾಟಕ್ಕೆ ಇಳಿದಿದ್ದಾರೆ.

Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

ಇವರಿಬ್ಬರ ಜಗಳವನ್ನು ಬಿಡಿಸಲು ಹೋದ ಕಂಡಕ್ಟರ್‌ಗೀ ಡೋಂಟ್‌ಕೇರ್‌ ಎಂದ ಮಹಿಳೆಯರು, ಅವರಿಗೂ ಎರಡೇಟು ಬಿಗಿದಿದ್ದು ಕಂಡಿದೆ. ಜಗಳ ನಿಲ್ಲುವ ಲಕ್ಷಣ ಕಾಣದೇ ಇದ್ದಾಗ ತುಮಕೂರು ಟೌನ್‌ ಠಾಣೆಯಲ್ಲಿ ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಇಬ್ಬರೂ ಮಹಿಳೆಯರನ್ನು ಬಿಟ್ಟು ಬಳಿಕ ಬಸ್‌ ಬೆಳಗಾವಿಯತ್ತ ಪ್ರಯಾಣ ಬೆಳೆಸಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more