KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

Suvarna News   | Asianet News
Published : Apr 25, 2020, 12:39 PM ISTUpdated : Apr 25, 2020, 01:16 PM IST

ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

ಬೆಂಗಳೂರು (ಏ. 25): ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!