KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

Suvarna News   | Asianet News
Published : Apr 25, 2020, 12:39 PM ISTUpdated : Apr 25, 2020, 01:16 PM IST

ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

ಬೆಂಗಳೂರು (ಏ. 25): ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!