KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

Suvarna News   | Asianet News
Published : Apr 25, 2020, 12:39 PM ISTUpdated : Apr 25, 2020, 01:16 PM IST

ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

ಬೆಂಗಳೂರು (ಏ. 25): ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?