KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

Suvarna News   | Asianet News
Published : Apr 25, 2020, 12:39 PM ISTUpdated : Apr 25, 2020, 01:16 PM IST

ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

ಬೆಂಗಳೂರು (ಏ. 25): ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!