KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

Suvarna News   | Asianet News
Published : Apr 25, 2020, 12:39 PM ISTUpdated : Apr 25, 2020, 01:16 PM IST

ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

ಬೆಂಗಳೂರು (ಏ. 25): ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!