KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

KSRTC ಬಸ್‌ ಸೇವೆ ಆರಂಭ, ಆದ್ರೆ ಶರತ್ತುಗಳು ಅನ್ವಯ!

Suvarna News   | Asianet News
Published : Apr 25, 2020, 12:39 PM ISTUpdated : Apr 25, 2020, 01:16 PM IST

ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

ಬೆಂಗಳೂರು (ಏ. 25): ರಾಜ್ಯದಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಒಪ್ಪಂದದ ಮೇರೆಗೆ ಬಸ್ ಸಂಚಾರಕ್ಕೆ KSRTC ಸಜ್ಜಾಗಿದೆ.  ಅಗತ್ಯ ಸೇವೆಗಳಿಗೆ ಬಸ್ ಸೇವೆ ನೀಡುವುದಾಗಿ ಕೆಎಸ್‌ಆರ್‌ಟಿಸಿ ಒಪ್ಪಿಕೊಂಡಿದೆ. ಪ್ರತಿ ಕಿಮೀಗೆ 40 ರೂ, 12ಗಂಟೆ ಅವಧಿಗೆ 8 ಸಾವಿರ ರೂ ನಿಗದಿಪಡಿಸಲಾಗಿದೆ.  24 ಗಂಟೆ ಅವಧಿಗೆ 10 ಸಾವಿರ ರೂ ನಿಗದಿಪಡಿಸಲಾಗಿದೆ. KSRTC ಬಸ್‌ನಲ್ಲಿ 20 ಅಥವಾ 30 ಮಂದಿಗೆ ಅವಕಾಶ ನೀಡಲಾಗಿದೆ. ರಾಜಹಂಸ ಬಸ್‌ನಲ್ಲಿ 16 ಮಂದಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಷರತ್ತುಗಳ ಅನ್ವಯ ಬಾಡಿಗೆ ನೀಡಲು KSRTC ನಿರ್ಧರಿಸಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!