ಬಣಗುಡುತ್ತಿದೆ BMTC ಬಸ್ ನಿಲ್ದಾಣ, ಆದ್ರೆ KSRTC ಫುಲ್ ರಶ್..!

ಬಣಗುಡುತ್ತಿದೆ BMTC ಬಸ್ ನಿಲ್ದಾಣ, ಆದ್ರೆ KSRTC ಫುಲ್ ರಶ್..!

Published : May 20, 2020, 11:33 AM ISTUpdated : May 20, 2020, 11:45 AM IST

ಮೆಜೆಸ್ಟಿಕ್ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಹೊಡೆಯುತ್ತಿದೆ. ಬಸ್‌ಗಳು ಸಾಲಾಗಿ ನಿಂತಿದ್ದರೂ ಸಹಾ ಪ್ರಯಾಣಿಕರು ಮಾತ್ರ ಬರುತ್ತಿಲ್ಲ. ಕೊರೋನಾ ಭಯ ಅವರನ್ನು ಕಾಡುತ್ತಿದೆ. 

ಬೆಂಗಳೂರು(ಮೇ.20): ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ BMTC ಹಾಗೂ KSRTC ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೀಗಿದ್ದು ನಗರದಲ್ಲಿ ಕೊರೋನಾ ಭೀತಿಯಿಂದಾಗಿ ಬೆಂಗಳೂರು ನಗರ ಸಾರಿಗೆ ಬಸ್ ಹತ್ತಲು ಜನ ಹಿಂದೇಟು ಹಾಕುತ್ತಿದ್ದಾರೆ.

ಮೆಜೆಸ್ಟಿಕ್ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಹೊಡೆಯುತ್ತಿದೆ. ಬಸ್‌ಗಳು ಸಾಲಾಗಿ ನಿಂತಿದ್ದರೂ ಸಹಾ ಪ್ರಯಾಣಿಕರು ಮಾತ್ರ ಬರುತ್ತಿಲ್ಲ. ಕೊರೋನಾ ಭಯ ಅವರನ್ನು ಕಾಡುತ್ತಿದೆ. 

ಇನ್ನು ಮತ್ತೊಂದೆಡೆ ಬೆಂಗಳೂರಿನಿಂದ ತಮ್ಮ ಜಿಲ್ಲೆಗಳಿಗೆ ತೆರಳಲು ನಾ ಮುಂದು, ತಾ ಮುಂದು ಎಂಬಂತೆ ಕರ್ನಾಟಕ ರಸ್ತೆ ಸಾರಿಗೆ ನಿಗಮ(KSRTC) ಬಸ್ ನಿಲ್ದಾಣದತ್ತ ಬರಲಾರಂಭಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!