ಬಣಗುಡುತ್ತಿದೆ BMTC ಬಸ್ ನಿಲ್ದಾಣ, ಆದ್ರೆ KSRTC ಫುಲ್ ರಶ್..!

ಬಣಗುಡುತ್ತಿದೆ BMTC ಬಸ್ ನಿಲ್ದಾಣ, ಆದ್ರೆ KSRTC ಫುಲ್ ರಶ್..!

Suvarna News   | Asianet News
Published : May 20, 2020, 11:33 AM ISTUpdated : May 20, 2020, 11:45 AM IST

ಮೆಜೆಸ್ಟಿಕ್ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಹೊಡೆಯುತ್ತಿದೆ. ಬಸ್‌ಗಳು ಸಾಲಾಗಿ ನಿಂತಿದ್ದರೂ ಸಹಾ ಪ್ರಯಾಣಿಕರು ಮಾತ್ರ ಬರುತ್ತಿಲ್ಲ. ಕೊರೋನಾ ಭಯ ಅವರನ್ನು ಕಾಡುತ್ತಿದೆ. 

ಬೆಂಗಳೂರು(ಮೇ.20): ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ BMTC ಹಾಗೂ KSRTC ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೀಗಿದ್ದು ನಗರದಲ್ಲಿ ಕೊರೋನಾ ಭೀತಿಯಿಂದಾಗಿ ಬೆಂಗಳೂರು ನಗರ ಸಾರಿಗೆ ಬಸ್ ಹತ್ತಲು ಜನ ಹಿಂದೇಟು ಹಾಕುತ್ತಿದ್ದಾರೆ.

ಮೆಜೆಸ್ಟಿಕ್ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಹೊಡೆಯುತ್ತಿದೆ. ಬಸ್‌ಗಳು ಸಾಲಾಗಿ ನಿಂತಿದ್ದರೂ ಸಹಾ ಪ್ರಯಾಣಿಕರು ಮಾತ್ರ ಬರುತ್ತಿಲ್ಲ. ಕೊರೋನಾ ಭಯ ಅವರನ್ನು ಕಾಡುತ್ತಿದೆ. 

ಇನ್ನು ಮತ್ತೊಂದೆಡೆ ಬೆಂಗಳೂರಿನಿಂದ ತಮ್ಮ ಜಿಲ್ಲೆಗಳಿಗೆ ತೆರಳಲು ನಾ ಮುಂದು, ತಾ ಮುಂದು ಎಂಬಂತೆ ಕರ್ನಾಟಕ ರಸ್ತೆ ಸಾರಿಗೆ ನಿಗಮ(KSRTC) ಬಸ್ ನಿಲ್ದಾಣದತ್ತ ಬರಲಾರಂಭಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!