KSRTC ವಿವಾದ: ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ: ಶಿವಯೋಗಿ ಕಳಸದ್

KSRTC ವಿವಾದ: ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ: ಶಿವಯೋಗಿ ಕಳಸದ್

Published : Jun 05, 2021, 09:37 AM ISTUpdated : Jun 05, 2021, 09:48 AM IST

‘ಕೆಎಸ್‌ಆರ್‌ಟಿಸಿ’ ಹೆಸರಿನ ಟ್ರೇಡ್‌ ಮಾರ್ಕ್ ಕೇರಳ ಸಾರಿಗೆ ನಿಗಮಕ್ಕೆ ಸಿಕ್ಕಿರುವ ಸುದ್ದಿ ಬಹಳ ಚರ್ಚೆಯಾಗುತ್ತಿದೆ. ಆದರೆ ಕೇಂದ್ರೀಯ ಟ್ರೇಡ್ ಮಾರ್ಕ್ ರೆಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ ಎಂದು ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್ ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು (ಜೂ. 05): ‘ಕೆಎಸ್‌ಆರ್‌ಟಿಸಿ’ ಹೆಸರಿನ ಟ್ರೇಡ್‌ ಮಾರ್ಕ್ ಕೇರಳ ಸಾರಿಗೆ ನಿಗಮಕ್ಕೆ ಸಿಕ್ಕಿರುವ ಸುದ್ದಿ ಬಹಳ ಚರ್ಚೆಯಾಗುತ್ತಿದೆ. ಆದರೆ ಕೇಂದ್ರೀಯ ಟ್ರೇಡ್ ಮಾರ್ಕ್ ರೆಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ. ಇನ್ನೂ ಅಂತಿಮ ಆದೇಶ ಬಂದಿಲ್ಲ. ಮಾಧ್ಯಮಗಳಲ್ಲಿ ಬಂದ ವರದಿ ಸತ್ಯಕ್ಕೆ ದೂರವಾಗಿದ್ದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್ ಸ್ಪಷ್ಟನೆ ನೀಡಿದ್ದಾರೆ. 

ಇನ್ನು ಶಿಕ್ಷಣ ವಿಚಾರಕ್ಕೆ ಬರುವುದಾದರೆ, ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಕೋವಿಡ್ ತಹಬದಿಗೆ ಬಂದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜುಲೈ 3 ನೇ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!