KSRTC ವಿವಾದ: ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ: ಶಿವಯೋಗಿ ಕಳಸದ್

KSRTC ವಿವಾದ: ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ: ಶಿವಯೋಗಿ ಕಳಸದ್

Published : Jun 05, 2021, 09:37 AM ISTUpdated : Jun 05, 2021, 09:48 AM IST

‘ಕೆಎಸ್‌ಆರ್‌ಟಿಸಿ’ ಹೆಸರಿನ ಟ್ರೇಡ್‌ ಮಾರ್ಕ್ ಕೇರಳ ಸಾರಿಗೆ ನಿಗಮಕ್ಕೆ ಸಿಕ್ಕಿರುವ ಸುದ್ದಿ ಬಹಳ ಚರ್ಚೆಯಾಗುತ್ತಿದೆ. ಆದರೆ ಕೇಂದ್ರೀಯ ಟ್ರೇಡ್ ಮಾರ್ಕ್ ರೆಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ ಎಂದು ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್ ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು (ಜೂ. 05): ‘ಕೆಎಸ್‌ಆರ್‌ಟಿಸಿ’ ಹೆಸರಿನ ಟ್ರೇಡ್‌ ಮಾರ್ಕ್ ಕೇರಳ ಸಾರಿಗೆ ನಿಗಮಕ್ಕೆ ಸಿಕ್ಕಿರುವ ಸುದ್ದಿ ಬಹಳ ಚರ್ಚೆಯಾಗುತ್ತಿದೆ. ಆದರೆ ಕೇಂದ್ರೀಯ ಟ್ರೇಡ್ ಮಾರ್ಕ್ ರೆಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ. ಇನ್ನೂ ಅಂತಿಮ ಆದೇಶ ಬಂದಿಲ್ಲ. ಮಾಧ್ಯಮಗಳಲ್ಲಿ ಬಂದ ವರದಿ ಸತ್ಯಕ್ಕೆ ದೂರವಾಗಿದ್ದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್ ಸ್ಪಷ್ಟನೆ ನೀಡಿದ್ದಾರೆ. 

ಇನ್ನು ಶಿಕ್ಷಣ ವಿಚಾರಕ್ಕೆ ಬರುವುದಾದರೆ, ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಕೋವಿಡ್ ತಹಬದಿಗೆ ಬಂದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜುಲೈ 3 ನೇ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!