KSRTC ವಿವಾದ: ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ: ಶಿವಯೋಗಿ ಕಳಸದ್

KSRTC ವಿವಾದ: ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ: ಶಿವಯೋಗಿ ಕಳಸದ್

Published : Jun 05, 2021, 09:37 AM ISTUpdated : Jun 05, 2021, 09:48 AM IST

‘ಕೆಎಸ್‌ಆರ್‌ಟಿಸಿ’ ಹೆಸರಿನ ಟ್ರೇಡ್‌ ಮಾರ್ಕ್ ಕೇರಳ ಸಾರಿಗೆ ನಿಗಮಕ್ಕೆ ಸಿಕ್ಕಿರುವ ಸುದ್ದಿ ಬಹಳ ಚರ್ಚೆಯಾಗುತ್ತಿದೆ. ಆದರೆ ಕೇಂದ್ರೀಯ ಟ್ರೇಡ್ ಮಾರ್ಕ್ ರೆಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ ಎಂದು ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್ ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು (ಜೂ. 05): ‘ಕೆಎಸ್‌ಆರ್‌ಟಿಸಿ’ ಹೆಸರಿನ ಟ್ರೇಡ್‌ ಮಾರ್ಕ್ ಕೇರಳ ಸಾರಿಗೆ ನಿಗಮಕ್ಕೆ ಸಿಕ್ಕಿರುವ ಸುದ್ದಿ ಬಹಳ ಚರ್ಚೆಯಾಗುತ್ತಿದೆ. ಆದರೆ ಕೇಂದ್ರೀಯ ಟ್ರೇಡ್ ಮಾರ್ಕ್ ರೆಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ. ಇನ್ನೂ ಅಂತಿಮ ಆದೇಶ ಬಂದಿಲ್ಲ. ಮಾಧ್ಯಮಗಳಲ್ಲಿ ಬಂದ ವರದಿ ಸತ್ಯಕ್ಕೆ ದೂರವಾಗಿದ್ದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್ ಸ್ಪಷ್ಟನೆ ನೀಡಿದ್ದಾರೆ. 

ಇನ್ನು ಶಿಕ್ಷಣ ವಿಚಾರಕ್ಕೆ ಬರುವುದಾದರೆ, ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಕೋವಿಡ್ ತಹಬದಿಗೆ ಬಂದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜುಲೈ 3 ನೇ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!