KSRTC ವಿವಾದ: ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ: ಶಿವಯೋಗಿ ಕಳಸದ್

KSRTC ವಿವಾದ: ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ: ಶಿವಯೋಗಿ ಕಳಸದ್

Published : Jun 05, 2021, 09:37 AM ISTUpdated : Jun 05, 2021, 09:48 AM IST

‘ಕೆಎಸ್‌ಆರ್‌ಟಿಸಿ’ ಹೆಸರಿನ ಟ್ರೇಡ್‌ ಮಾರ್ಕ್ ಕೇರಳ ಸಾರಿಗೆ ನಿಗಮಕ್ಕೆ ಸಿಕ್ಕಿರುವ ಸುದ್ದಿ ಬಹಳ ಚರ್ಚೆಯಾಗುತ್ತಿದೆ. ಆದರೆ ಕೇಂದ್ರೀಯ ಟ್ರೇಡ್ ಮಾರ್ಕ್ ರೆಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ ಎಂದು ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್ ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು (ಜೂ. 05): ‘ಕೆಎಸ್‌ಆರ್‌ಟಿಸಿ’ ಹೆಸರಿನ ಟ್ರೇಡ್‌ ಮಾರ್ಕ್ ಕೇರಳ ಸಾರಿಗೆ ನಿಗಮಕ್ಕೆ ಸಿಕ್ಕಿರುವ ಸುದ್ದಿ ಬಹಳ ಚರ್ಚೆಯಾಗುತ್ತಿದೆ. ಆದರೆ ಕೇಂದ್ರೀಯ ಟ್ರೇಡ್ ಮಾರ್ಕ್ ರೆಜಿಸ್ಟ್ರಿಯಿಂದ ಯಾವ ಆದೇಶವೂ ಬಂದಿಲ್ಲ. ಇನ್ನೂ ಅಂತಿಮ ಆದೇಶ ಬಂದಿಲ್ಲ. ಮಾಧ್ಯಮಗಳಲ್ಲಿ ಬಂದ ವರದಿ ಸತ್ಯಕ್ಕೆ ದೂರವಾಗಿದ್ದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್ ಸ್ಪಷ್ಟನೆ ನೀಡಿದ್ದಾರೆ. 

ಇನ್ನು ಶಿಕ್ಷಣ ವಿಚಾರಕ್ಕೆ ಬರುವುದಾದರೆ, ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಕೋವಿಡ್ ತಹಬದಿಗೆ ಬಂದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜುಲೈ 3 ನೇ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!