ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ದೃಢ..!

ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ದೃಢ..!

Published : Jul 06, 2020, 01:59 PM IST

ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್‌ಗೆ ಕೋವಿಡ್ 19 ಸೋಂಕಿರುವುದು ಖಚಿತವಾಗಿದೆ. ಮೂರು ದಿನಗಳ ಹಿಂದಷ್ಟೇ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಸೋಂಕು ವಕ್ಕರಿಸಿಕೊಂಡಿತ್ತು. ಕಾಂಗ್ರೆಸ್ ಶಾಸಕ ರಂಗನಾಥ್ ಸೋಂಕಿತ ಪೊಲೀಸ್‌ ಸಂಪರ್ಕದಲ್ಲಿದ್ದರು.

ಕುಣಿಗಲ್(ಜು.06): ಕೊರೋನಾ ಹೆಮ್ಮಾರಿ ಜನಸಾಮಾನ್ಯರು, ಕೊರೋನಾ ವಾರಿಯರ್ಸ್ ಮಾತ್ರವಲ್ಲದೇ ಜನಪ್ರತಿನಿಧಿಗಳ ಮೇಲು ಕೆಂಗಣ್ಣು ಬೀರಿದೆ. ಇದೀಗ ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೌದು, ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್‌ಗೆ ಕೋವಿಡ್ 19 ಸೋಂಕಿರುವುದು ಖಚಿತವಾಗಿದೆ. ಮೂರು ದಿನಗಳ ಹಿಂದಷ್ಟೇ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಸೋಂಕು ವಕ್ಕರಿಸಿಕೊಂಡಿತ್ತು. ಕಾಂಗ್ರೆಸ್ ಶಾಸಕ ರಂಗನಾಥ್ ಸೋಂಕಿತ ಪೊಲೀಸ್‌ ಸಂಪರ್ಕದಲ್ಲಿದ್ದರು.

ರಂಗನಾಥ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಬಂಧಿ ಕೂಡಾ ಹೌದು. ಕೊರೋನಾದಿಂದಾಗಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲೂ ಕಾಂಗ್ರೆಸ್ ಶಾಸಕ ರಂಗನಾಥ್ ಪಾಲ್ಗೊಂಡಿದ್ದರು. ಇದೀಗ ಬೆಂಗಳೂರಿನಲ್ಲಿರುವ ನಿವಾಸದಲ್ಲೇ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!