ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ದೃಢ..!

ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ದೃಢ..!

Suvarna News   | Asianet News
Published : Jul 06, 2020, 01:59 PM IST

ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್‌ಗೆ ಕೋವಿಡ್ 19 ಸೋಂಕಿರುವುದು ಖಚಿತವಾಗಿದೆ. ಮೂರು ದಿನಗಳ ಹಿಂದಷ್ಟೇ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಸೋಂಕು ವಕ್ಕರಿಸಿಕೊಂಡಿತ್ತು. ಕಾಂಗ್ರೆಸ್ ಶಾಸಕ ರಂಗನಾಥ್ ಸೋಂಕಿತ ಪೊಲೀಸ್‌ ಸಂಪರ್ಕದಲ್ಲಿದ್ದರು.

ಕುಣಿಗಲ್(ಜು.06): ಕೊರೋನಾ ಹೆಮ್ಮಾರಿ ಜನಸಾಮಾನ್ಯರು, ಕೊರೋನಾ ವಾರಿಯರ್ಸ್ ಮಾತ್ರವಲ್ಲದೇ ಜನಪ್ರತಿನಿಧಿಗಳ ಮೇಲು ಕೆಂಗಣ್ಣು ಬೀರಿದೆ. ಇದೀಗ ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೌದು, ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್‌ಗೆ ಕೋವಿಡ್ 19 ಸೋಂಕಿರುವುದು ಖಚಿತವಾಗಿದೆ. ಮೂರು ದಿನಗಳ ಹಿಂದಷ್ಟೇ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಸೋಂಕು ವಕ್ಕರಿಸಿಕೊಂಡಿತ್ತು. ಕಾಂಗ್ರೆಸ್ ಶಾಸಕ ರಂಗನಾಥ್ ಸೋಂಕಿತ ಪೊಲೀಸ್‌ ಸಂಪರ್ಕದಲ್ಲಿದ್ದರು.

ರಂಗನಾಥ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಬಂಧಿ ಕೂಡಾ ಹೌದು. ಕೊರೋನಾದಿಂದಾಗಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲೂ ಕಾಂಗ್ರೆಸ್ ಶಾಸಕ ರಂಗನಾಥ್ ಪಾಲ್ಗೊಂಡಿದ್ದರು. ಇದೀಗ ಬೆಂಗಳೂರಿನಲ್ಲಿರುವ ನಿವಾಸದಲ್ಲೇ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!