ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ದೃಢ..!

ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ದೃಢ..!

Suvarna News   | Asianet News
Published : Jul 06, 2020, 01:59 PM IST

ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್‌ಗೆ ಕೋವಿಡ್ 19 ಸೋಂಕಿರುವುದು ಖಚಿತವಾಗಿದೆ. ಮೂರು ದಿನಗಳ ಹಿಂದಷ್ಟೇ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಸೋಂಕು ವಕ್ಕರಿಸಿಕೊಂಡಿತ್ತು. ಕಾಂಗ್ರೆಸ್ ಶಾಸಕ ರಂಗನಾಥ್ ಸೋಂಕಿತ ಪೊಲೀಸ್‌ ಸಂಪರ್ಕದಲ್ಲಿದ್ದರು.

ಕುಣಿಗಲ್(ಜು.06): ಕೊರೋನಾ ಹೆಮ್ಮಾರಿ ಜನಸಾಮಾನ್ಯರು, ಕೊರೋನಾ ವಾರಿಯರ್ಸ್ ಮಾತ್ರವಲ್ಲದೇ ಜನಪ್ರತಿನಿಧಿಗಳ ಮೇಲು ಕೆಂಗಣ್ಣು ಬೀರಿದೆ. ಇದೀಗ ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೌದು, ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್‌ಗೆ ಕೋವಿಡ್ 19 ಸೋಂಕಿರುವುದು ಖಚಿತವಾಗಿದೆ. ಮೂರು ದಿನಗಳ ಹಿಂದಷ್ಟೇ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಸೋಂಕು ವಕ್ಕರಿಸಿಕೊಂಡಿತ್ತು. ಕಾಂಗ್ರೆಸ್ ಶಾಸಕ ರಂಗನಾಥ್ ಸೋಂಕಿತ ಪೊಲೀಸ್‌ ಸಂಪರ್ಕದಲ್ಲಿದ್ದರು.

ರಂಗನಾಥ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಬಂಧಿ ಕೂಡಾ ಹೌದು. ಕೊರೋನಾದಿಂದಾಗಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲೂ ಕಾಂಗ್ರೆಸ್ ಶಾಸಕ ರಂಗನಾಥ್ ಪಾಲ್ಗೊಂಡಿದ್ದರು. ಇದೀಗ ಬೆಂಗಳೂರಿನಲ್ಲಿರುವ ನಿವಾಸದಲ್ಲೇ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!