ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ದೃಢ..!

ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ದೃಢ..!

Suvarna News   | Asianet News
Published : Jul 06, 2020, 01:59 PM IST

ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್‌ಗೆ ಕೋವಿಡ್ 19 ಸೋಂಕಿರುವುದು ಖಚಿತವಾಗಿದೆ. ಮೂರು ದಿನಗಳ ಹಿಂದಷ್ಟೇ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಸೋಂಕು ವಕ್ಕರಿಸಿಕೊಂಡಿತ್ತು. ಕಾಂಗ್ರೆಸ್ ಶಾಸಕ ರಂಗನಾಥ್ ಸೋಂಕಿತ ಪೊಲೀಸ್‌ ಸಂಪರ್ಕದಲ್ಲಿದ್ದರು.

ಕುಣಿಗಲ್(ಜು.06): ಕೊರೋನಾ ಹೆಮ್ಮಾರಿ ಜನಸಾಮಾನ್ಯರು, ಕೊರೋನಾ ವಾರಿಯರ್ಸ್ ಮಾತ್ರವಲ್ಲದೇ ಜನಪ್ರತಿನಿಧಿಗಳ ಮೇಲು ಕೆಂಗಣ್ಣು ಬೀರಿದೆ. ಇದೀಗ ರಾಜ್ಯದ ಮತ್ತೊಬ್ಬ ಶಾಸಕನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೌದು, ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್‌ಗೆ ಕೋವಿಡ್ 19 ಸೋಂಕಿರುವುದು ಖಚಿತವಾಗಿದೆ. ಮೂರು ದಿನಗಳ ಹಿಂದಷ್ಟೇ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೋನಾ ಸೋಂಕು ವಕ್ಕರಿಸಿಕೊಂಡಿತ್ತು. ಕಾಂಗ್ರೆಸ್ ಶಾಸಕ ರಂಗನಾಥ್ ಸೋಂಕಿತ ಪೊಲೀಸ್‌ ಸಂಪರ್ಕದಲ್ಲಿದ್ದರು.

ರಂಗನಾಥ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಬಂಧಿ ಕೂಡಾ ಹೌದು. ಕೊರೋನಾದಿಂದಾಗಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲೂ ಕಾಂಗ್ರೆಸ್ ಶಾಸಕ ರಂಗನಾಥ್ ಪಾಲ್ಗೊಂಡಿದ್ದರು. ಇದೀಗ ಬೆಂಗಳೂರಿನಲ್ಲಿರುವ ನಿವಾಸದಲ್ಲೇ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!