ಕುರುಬ ಸಮಾವೇಶ :  ST ಮೀಸಲಾತಿಗಾಗಿ ಮುಖಂಡರ ಆಗ್ರಹ

ಕುರುಬ ಸಮಾವೇಶ : ST ಮೀಸಲಾತಿಗಾಗಿ ಮುಖಂಡರ ಆಗ್ರಹ

Suvarna News   | Asianet News
Published : Feb 07, 2021, 02:52 PM IST

ಕುರುಬ ಸಮುದಾಯವನ್ನು ಪರಿಶಿಷ್ಟಪಂಗಡಕ್ಕೆ (ಎಸ್‌.ಟಿ.) ಸೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ತುಮಕೂರು ರಸ್ತೆಯ ಮಾದಾವರ ಬಳಿಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಮೈದಾನದಲ್ಲಿ ಸಮಾವೇಶ ನಡೆಯುತ್ತಿದೆ. 

ಈ ಸಮಾವೇಶದಲ್ಲಿ ಲಕ್ಷಾಂತರ ಮಂದಿ ಸೇರಿದ್ದು ವಿವಿ ಪಕ್ಷಗಳ ಕುರುಬ ಮುಖಂಡರು ಪಾಲ್ಗೊಂಡಿದ್ದಾರೆ. ಅಲ್ಲದೇ ಎಸ್‌ ಟಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. 

ಬೆಂಗಳೂರು (ಫೆ.07):  ಕುರುಬ ಸಮುದಾಯವನ್ನು ಪರಿಶಿಷ್ಟಪಂಗಡಕ್ಕೆ (ಎಸ್‌.ಟಿ.) ಸೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ತುಮಕೂರು ರಸ್ತೆಯ ಮಾದಾವರ ಬಳಿಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಮೈದಾನದಲ್ಲಿ ಸಮಾವೇಶ ನಡೆಯುತ್ತಿದೆ.

ಮೀಸಲಿಗಾಗಿ ಕುರುಬರ ಶಕ್ತಿ ಪ್ರದರ್ಶನ

ಈ ಸಮಾವೇಶದಲ್ಲಿ ಲಕ್ಷಾಂತರ ಮಂದಿ ಸೇರಿದ್ದು ವಿವಿ ಪಕ್ಷಗಳ ಕುರುಬ ಮುಖಂಡರು ಪಾಲ್ಗೊಂಡಿದ್ದಾರೆ. ಅಲ್ಲದೇ ಎಸ್‌ ಟಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!