ಕುರುಬ ಸಮಾವೇಶ : ST ಮೀಸಲಾತಿಗಾಗಿ ಮುಖಂಡರ ಆಗ್ರಹ

Feb 7, 2021, 2:52 PM IST

ಬೆಂಗಳೂರು (ಫೆ.07):  ಕುರುಬ ಸಮುದಾಯವನ್ನು ಪರಿಶಿಷ್ಟಪಂಗಡಕ್ಕೆ (ಎಸ್‌.ಟಿ.) ಸೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ತುಮಕೂರು ರಸ್ತೆಯ ಮಾದಾವರ ಬಳಿಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಮೈದಾನದಲ್ಲಿ ಸಮಾವೇಶ ನಡೆಯುತ್ತಿದೆ.

ಮೀಸಲಿಗಾಗಿ ಕುರುಬರ ಶಕ್ತಿ ಪ್ರದರ್ಶನ

ಈ ಸಮಾವೇಶದಲ್ಲಿ ಲಕ್ಷಾಂತರ ಮಂದಿ ಸೇರಿದ್ದು ವಿವಿ ಪಕ್ಷಗಳ ಕುರುಬ ಮುಖಂಡರು ಪಾಲ್ಗೊಂಡಿದ್ದಾರೆ. ಅಲ್ಲದೇ ಎಸ್‌ ಟಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.