ತಮಿಳುನಾಡು ಸಿಎಂ ಸ್ನೇಹ, ಪ್ರೀತಿಗಾಗಿ ಕರ್ನಾಟಕ ಜನರನ್ನು ಬಲಿಕೊಡಬೇಡಿ: ಕುರುಬೂರು ಶಾಂತಕುಮಾರ್‌

ತಮಿಳುನಾಡು ಸಿಎಂ ಸ್ನೇಹ, ಪ್ರೀತಿಗಾಗಿ ಕರ್ನಾಟಕ ಜನರನ್ನು ಬಲಿಕೊಡಬೇಡಿ: ಕುರುಬೂರು ಶಾಂತಕುಮಾರ್‌

Published : Sep 26, 2023, 11:43 AM IST

ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಈ ಬಗ್ಗೆ ರೈತರ ಮುಖಂಡ ಕುರುಬೂರು ಶಾಂತಕುಮಾರ್‌ ಮಾತನಾಡಿದ್ದಾರೆ.
 

ಬೆಂಗಳೂರು: ನಾವು ಗಲಾಟೆ ಮಾಡಲ್ಲ ಶಾಂತಿ ರೀತಿಯಲ್ಲಿ ಪ್ರತಿಭಟನೆ (Protest) ಮಾಡುತ್ತೇವೆ. ಸಾಮಾಜಘಾತುಕ ಶಕ್ತಿಗಳು ದುಷ್ಕೃತ್ಯ ಮಾಡಿದ್ರೆ ಅವರನ್ನು ಬಂಧಿಸಿ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್(Kuruburu Shanthakumar) ಹೇಳಿದ್ದಾರೆ. ನಾವು ರೈತರ ಋಣ ತೀರಿಸೋಕೆ ಕೆಲಸ ಮಾಡುತ್ತಿದ್ದೇವೆ. ಎಲ್ಲಾ ಪಕ್ಷಗಳು ನಮಗೆ ಸಹಕಾರ ಕೊಟ್ಟಿವೆ. ನಾವು ಸರ್ಕಾರಕ್ಕೆ ಪಾಠ ಕಲಿಸೇ ಕಲಿಸುತ್ತೇವೆ. ಕರ್ನಾಟಕದ ರೈತರು ಬೀದಿಗಿಳಿದ್ರೆ, ಎಲ್ಲಾವನ್ನು ಸರ್ಕಾರ ನೋಡಿಕೊಳ್ಳಬೇಕಾಗುತ್ತದೆ. ತಮಿಳುನಾಡು(Tamilnadu) ಸಿಎಂ ಸ್ನೇಹ, ಪ್ರೀತಿಗಾಗಿ ಕರ್ನಾಟಕ ಜನರನ್ನು ಬಲಿಕೊಡಬೇಡಿ ಎಂದು ಕುರುಬೂರು ಶಾಂತಕುಮಾರ್ ಆಕ್ರೋಶವನ್ನು ವ್ಯಕ್ತಪಡಿಸಿದರು. ಸರ್ಕಾರ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಜನರೇ ಬುದ್ಧಿ ಕಲಿಸುತ್ತಾರೆ. ಈ ಸರ್ಕಾರ ರಾತ್ರೋ ರಾತ್ರಿ ಕದ್ದುಮುಚ್ಚಿ ನೀರನ್ನು ಬಿಡುತ್ತಿದೆ. ಇದು ತಮಿಳುನಾಡು ಸರ್ಕಾರದ ಏಜೆಂಟ್‌ ಸರ್ಕಾರ ಇದಾಗಿದೆ ಎಂದು ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರೈತರೊಂದಿಗೆ ರಸ್ತೆಯಲ್ಲೇ ತಿಂಡಿ ಮಾಡಿ ವಿನೂತನ ಪ್ರತಿಭಟನೆ ಮಾಡಿದರು.

ಇದನ್ನೂ ವೀಕ್ಷಿಸಿ:  ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ: ಇಂದು ಮಳವಳ್ಳಿ ಪಟ್ಟಣ ಬಂದ್‌ಗೆ ಅನ್ನದಾನಿ ಕರೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more