ತಮಿಳುನಾಡು ಸಿಎಂ ಸ್ನೇಹ, ಪ್ರೀತಿಗಾಗಿ ಕರ್ನಾಟಕ ಜನರನ್ನು ಬಲಿಕೊಡಬೇಡಿ: ಕುರುಬೂರು ಶಾಂತಕುಮಾರ್‌

ತಮಿಳುನಾಡು ಸಿಎಂ ಸ್ನೇಹ, ಪ್ರೀತಿಗಾಗಿ ಕರ್ನಾಟಕ ಜನರನ್ನು ಬಲಿಕೊಡಬೇಡಿ: ಕುರುಬೂರು ಶಾಂತಕುಮಾರ್‌

Published : Sep 26, 2023, 11:43 AM IST

ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಈ ಬಗ್ಗೆ ರೈತರ ಮುಖಂಡ ಕುರುಬೂರು ಶಾಂತಕುಮಾರ್‌ ಮಾತನಾಡಿದ್ದಾರೆ.
 

ಬೆಂಗಳೂರು: ನಾವು ಗಲಾಟೆ ಮಾಡಲ್ಲ ಶಾಂತಿ ರೀತಿಯಲ್ಲಿ ಪ್ರತಿಭಟನೆ (Protest) ಮಾಡುತ್ತೇವೆ. ಸಾಮಾಜಘಾತುಕ ಶಕ್ತಿಗಳು ದುಷ್ಕೃತ್ಯ ಮಾಡಿದ್ರೆ ಅವರನ್ನು ಬಂಧಿಸಿ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್(Kuruburu Shanthakumar) ಹೇಳಿದ್ದಾರೆ. ನಾವು ರೈತರ ಋಣ ತೀರಿಸೋಕೆ ಕೆಲಸ ಮಾಡುತ್ತಿದ್ದೇವೆ. ಎಲ್ಲಾ ಪಕ್ಷಗಳು ನಮಗೆ ಸಹಕಾರ ಕೊಟ್ಟಿವೆ. ನಾವು ಸರ್ಕಾರಕ್ಕೆ ಪಾಠ ಕಲಿಸೇ ಕಲಿಸುತ್ತೇವೆ. ಕರ್ನಾಟಕದ ರೈತರು ಬೀದಿಗಿಳಿದ್ರೆ, ಎಲ್ಲಾವನ್ನು ಸರ್ಕಾರ ನೋಡಿಕೊಳ್ಳಬೇಕಾಗುತ್ತದೆ. ತಮಿಳುನಾಡು(Tamilnadu) ಸಿಎಂ ಸ್ನೇಹ, ಪ್ರೀತಿಗಾಗಿ ಕರ್ನಾಟಕ ಜನರನ್ನು ಬಲಿಕೊಡಬೇಡಿ ಎಂದು ಕುರುಬೂರು ಶಾಂತಕುಮಾರ್ ಆಕ್ರೋಶವನ್ನು ವ್ಯಕ್ತಪಡಿಸಿದರು. ಸರ್ಕಾರ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಜನರೇ ಬುದ್ಧಿ ಕಲಿಸುತ್ತಾರೆ. ಈ ಸರ್ಕಾರ ರಾತ್ರೋ ರಾತ್ರಿ ಕದ್ದುಮುಚ್ಚಿ ನೀರನ್ನು ಬಿಡುತ್ತಿದೆ. ಇದು ತಮಿಳುನಾಡು ಸರ್ಕಾರದ ಏಜೆಂಟ್‌ ಸರ್ಕಾರ ಇದಾಗಿದೆ ಎಂದು ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರೈತರೊಂದಿಗೆ ರಸ್ತೆಯಲ್ಲೇ ತಿಂಡಿ ಮಾಡಿ ವಿನೂತನ ಪ್ರತಿಭಟನೆ ಮಾಡಿದರು.

ಇದನ್ನೂ ವೀಕ್ಷಿಸಿ:  ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ: ಇಂದು ಮಳವಳ್ಳಿ ಪಟ್ಟಣ ಬಂದ್‌ಗೆ ಅನ್ನದಾನಿ ಕರೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more