ಶವಸಂಸ್ಕಾರದಲ್ಲಿ ಎಡವಟ್ಟು:  BBMP ಬೇಜವಾಬ್ದಾರಿ ಬಟಾಬಯಲು..!

ಶವಸಂಸ್ಕಾರದಲ್ಲಿ ಎಡವಟ್ಟು: BBMP ಬೇಜವಾಬ್ದಾರಿ ಬಟಾಬಯಲು..!

Published : Jul 01, 2020, 01:36 PM ISTUpdated : Jul 01, 2020, 02:16 PM IST

ಬಿಹಾರ, ಉತ್ತರಪ್ರದೇಶದ ಕಾರ್ಮಿಕರನ್ನು ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಬಳಸಿಕೊಳ್ಳಲಾಗುತ್ತಿದ್ದು, ಅವರಿಗೆ ಅಂತ್ಯಕ್ರಿಯೆಯ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲ, ಇದರ ಜತೆಗೆ ಯಾವುದೇ ಸುರಕ್ಷಿತ ಕ್ರಮಗಳನ್ನು ಅನುಸರಿಸುತ್ತಿಲ್ಲ.

ಬೆಂಗಳೂರು(ಜು.01): ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಕ್ರಿಯೆಗೆ ಹೊರರಾಜ್ಯದ ಕಾರ್ಮಿಕರನ್ನು ಬಳಸಿಕೊಳ್ಳುತ್ತಿದ್ದು ಇದೀಗ ಬೆಂಗಳೂರಿನ ಜನತೆಯ ನಿದ್ದೆಗೆಡಿಸುವಂತೆ ಮಾಡಿದೆ. 

ಬಿಹಾರ, ಉತ್ತರಪ್ರದೇಶದ ಕಾರ್ಮಿಕರನ್ನು ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಬಳಸಿಕೊಳ್ಳಲಾಗುತ್ತಿದ್ದು, ಅವರಿಗೆ ಅಂತ್ಯಕ್ರಿಯೆಯ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲ, ಇದರ ಜತೆಗೆ ಯಾವುದೇ ಸುರಕ್ಷಿತ ಕ್ರಮಗಳನ್ನು ಅನುಸರಿಸುತ್ತಿಲ್ಲ.

ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ಘಟನೆ ಬೆಚ್ಚಿಬೀಳುವಂತೆ ಮಾಡಿದೆ. ಅಂತ್ಯ ಕ್ರಿಯೆ ವೇಳೆ ಬಳಸಿದ ಪಿಪಿಇ ಕಿಟ್‌ಗಳನ್ನು ಸಿಬ್ಬಂದಿಯ ಅಲ್ಲಿಯೇ ಬಿಟ್ಟು ನಡೆದಿದ್ದಾರೆ. ಬಿಬಿಎಂಪಿ ಹಾಗೂ ಅರೋಗ್ಯ ಇಲಾಖೆಯ ಬೇಜವಾಬ್ದಾರಿ ಮತ್ತೊಮ್ಮೆ ಬಟಾಬಯಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!