ಶವಸಂಸ್ಕಾರದಲ್ಲಿ ಎಡವಟ್ಟು:  BBMP ಬೇಜವಾಬ್ದಾರಿ ಬಟಾಬಯಲು..!

ಶವಸಂಸ್ಕಾರದಲ್ಲಿ ಎಡವಟ್ಟು: BBMP ಬೇಜವಾಬ್ದಾರಿ ಬಟಾಬಯಲು..!

Suvarna News   | Asianet News
Published : Jul 01, 2020, 01:36 PM ISTUpdated : Jul 01, 2020, 02:16 PM IST

ಬಿಹಾರ, ಉತ್ತರಪ್ರದೇಶದ ಕಾರ್ಮಿಕರನ್ನು ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಬಳಸಿಕೊಳ್ಳಲಾಗುತ್ತಿದ್ದು, ಅವರಿಗೆ ಅಂತ್ಯಕ್ರಿಯೆಯ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲ, ಇದರ ಜತೆಗೆ ಯಾವುದೇ ಸುರಕ್ಷಿತ ಕ್ರಮಗಳನ್ನು ಅನುಸರಿಸುತ್ತಿಲ್ಲ.

ಬೆಂಗಳೂರು(ಜು.01): ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಕ್ರಿಯೆಗೆ ಹೊರರಾಜ್ಯದ ಕಾರ್ಮಿಕರನ್ನು ಬಳಸಿಕೊಳ್ಳುತ್ತಿದ್ದು ಇದೀಗ ಬೆಂಗಳೂರಿನ ಜನತೆಯ ನಿದ್ದೆಗೆಡಿಸುವಂತೆ ಮಾಡಿದೆ. 

ಬಿಹಾರ, ಉತ್ತರಪ್ರದೇಶದ ಕಾರ್ಮಿಕರನ್ನು ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಬಳಸಿಕೊಳ್ಳಲಾಗುತ್ತಿದ್ದು, ಅವರಿಗೆ ಅಂತ್ಯಕ್ರಿಯೆಯ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲ, ಇದರ ಜತೆಗೆ ಯಾವುದೇ ಸುರಕ್ಷಿತ ಕ್ರಮಗಳನ್ನು ಅನುಸರಿಸುತ್ತಿಲ್ಲ.

ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ಘಟನೆ ಬೆಚ್ಚಿಬೀಳುವಂತೆ ಮಾಡಿದೆ. ಅಂತ್ಯ ಕ್ರಿಯೆ ವೇಳೆ ಬಳಸಿದ ಪಿಪಿಇ ಕಿಟ್‌ಗಳನ್ನು ಸಿಬ್ಬಂದಿಯ ಅಲ್ಲಿಯೇ ಬಿಟ್ಟು ನಡೆದಿದ್ದಾರೆ. ಬಿಬಿಎಂಪಿ ಹಾಗೂ ಅರೋಗ್ಯ ಇಲಾಖೆಯ ಬೇಜವಾಬ್ದಾರಿ ಮತ್ತೊಮ್ಮೆ ಬಟಾಬಯಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!